‘ಇಡಿ ಕುಟುಂಬ ದುಃಖಿತವಾಗಿದೆ’ : ರಾಣಿ ಎಲಿಜಬೆತ್ ಹೇಳಿದ್ದೇನು ..?


Team Udayavani, Mar 10, 2021, 3:41 PM IST

“Whole Family Saddened”: Queen Vows To Address Harry-Meghan Racism Claims

ಲಂಡನ್ : ಜನಾಂಗೀಯ ತಾರತಮ್ಯಕ್ಕೆ ಸಂಬಂಧಿಸಿದ ಪ್ರಿನ್ಸ್  ಹ್ಯಾರಿ ಪತ್ನಿ ಮೇಘನ್ ಮಾರ್ಕೆಲ್ ಮಾಡಿರುವ ಆರೋಪಕ್ಕೆ ರಾಣಿ ಎಲಿಜಬೆತ್ ಪ್ರತಿಕ್ರಿಯೆ ನೀಡಿದ್ದಾರೆ.

ಮೇಘನ್  ಆರೋಪದ ಬಗ್ಗೆ ಕಳಕಳಿ ಹಾಗೂ ಕಾಳಜಿ ಇದೆ. ಸಮಸ್ಯೆಯನ್ನು ಕುಟುಂಬ ಖಾಸಗಿಯಾಗಿ ಬಗೆಹರಿಸಲಿದೆ ಎಂದು ಅವರು ಹೇಳಿದ್ದಾರೆ.

ಹ್ಯಾರಿ ಹಾಗೂ ಮೇಘನ್ ಗೆ ಕಳೆದ ಕೆಲವು ವರ್ಷಗಳು ಸವಾಲಿನಿಂದ ಕೂಡಿದ್ದವು ಎನ್ನುವ ವಿಚಾರ ತಿಳಿದು ಇಡಿ ಕುಟುಂಬ ದುಃಖಿತವಾಗಿದೆ ಎಂದು ಎಲಿಜಬೆತ್ ಪ್ರತಿಕ್ರಿಯಿಸಿದ್ದಾರೆ.

ಓದಿ : ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ; ಕೊಲೆ ಶಂಕೆ!

ಸದ್ಯ ಕೇಳಿಬಂದಿರುವ ಆರೋಪಗಳು ಜನಾಂಗೀಯ ತಾರತಮ್ಯಕ್ಕೆ ಸಂಬಂಧ ಪಟ್ಟಿದ್ದು, ಈ ಸಮಸ್ಯೆಗಳನ್ನು ಕುಂಟುಂಬವು ಖಾಸಗಿಯಾಗಿ ಬಗೆಹರಿಸಿಕೊಳ್ಳುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಮೆರಿಕದ ‘ಟಾಕ್‌ ಶೋ’ ನಿರೂಪಕಿ ಓಪ್ರಾ ವಿನ್‌ ಫ್ರೇ ಗೆ ನೀಡಿರುವ ಸಂದರ್ಶನದಲ್ಲಿ ಮೇಘನ್‌ ಮಾರ್ಕೆಲ್‌ ನೀಡಿದ ಹೇಳಿಕೆ ಬಳಿಕ ಬಂಕಿಂಗ್‌ಹ್ಯಾಮ್ ಅರಮನೆ ಒತ್ತಡವನ್ನು ಅನುಭವಿಸಿತ್ತು. ಈ  ಸಂದರ್ಶನವು ಆದಿತ್ಯವಾರ ಪ್ರಸಾರವಾಗಿತ್ತು.

ಮೇಘನ್‌ ಸಂದರ್ಶನದಲ್ಲಿ ಏನು ಹೇಳಿದ್ದರು..?

‘ನನ್ನ ಮಗ ಆರ್ಚಿ ನನ್ನ ಗರ್ಭದಲ್ಲಿದ್ದಾಗ ರಾಜ ಮನೆತನ ಆತಂಕದಲ್ಲಿತ್ತು. ಮಗುವೇನಾದರೂ ಹುಟ್ಟಿದರೆ ಅದರ ಚರ್ಮ ಎಷ್ಟು ಗಾಢವಾಗಿರಬಹುದು ಎಂಬೆಲ್ಲ ಚರ್ಚೆಗಳ ರಾಜಮನೆತನದಲ್ಲಿ ನಡೆಯುತ್ತಿತ್ತು. ನಾನು ಮಾತ್ರ ರಕ್ಷಣೆಗೆ ಒಳಪಟ್ಟಿರಲಿಲ್ಲ. ಆದರೆ, ಕುಟುಂಬದ ಇತರ ಸದಸ್ಯರನ್ನು ರಕ್ಷಿಸಿಕೊಳ್ಳಲು ಅವರು ಸುಳ್ಳು ಹೇಳಲು ಸಿದ್ಧರಿದ್ದರು. ನನ್ನನ್ನು ಮತ್ತು ನನ್ನ ಗಂಡನನ್ನು ರಕ್ಷಿಸಲು ಸತ್ಯವನ್ನು ಹೇಳಲು ಅವರು ಸಿದ್ಧರಿರಲಿಲ್ಲ’ಎಂದು ಆದಿತ್ಯವಾರ ಪ್ರಸಾರವಾದ ಸಂದರ್ಶನದಲ್ಲಿ ಮೇಘನ್‌ ಮಾರ್ಕೆಲ್‌ ಹೇಳಿಕೊಂಡಿದ್ದರು.

ರಾಜ ಮನೆತನದಲ್ಲಿದ್ದ ಸಂದರ್ಭದಲ್ಲಿ ಯಾವುದೇ ಬೆಂಬಲ ಇಲ್ಲದ ಕಾರಣದಿಂದಾಗಿ ಆತ್ಮಹತ್ಯೆಯ ಯೋಚನೆಯೂ ಬಂದಿತ್ತು ಎಂದು ಅವರು ಹೇಳಿದ್ದರು.

ಓದಿ : ಕೇರಳದಲ್ಲೂ ಕಾಂಗ್ರೆಸ್ ಗೆ ಆಘಾತ, ಪಕ್ಷ ತೊರೆದ ಪಿ.ಸಿ ಚಾಕೋ: ಏನಿದು ಜಟಾಪಟಿ

ಟಾಪ್ ನ್ಯೂಸ್

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

Elon Musk ನಾನೊಬ್ಬ ಏಲಿಯನ್‌ ಶೀಘ್ರವೇ ಸಾಕ್ಷಿ ನೀಡುತ್ತೇನೆ

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

US ಕರಡಿ ಮಾಂಸ ತಿಂದ ಕುಟುಂಬ ಸದಸ್ಯರ ಮೆದುಳಿನಲ್ಲಿ ಹುಳ!

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

16 ಹಾಕಿ ಆಟಗಾರರ ಸಾವಿಗೆ ಕಾರಣನಾಗಿದ್ದ ಭಾರತೀಯನ ಗಡಿಪಾರು

rape

Hamas ಸೇರಿದ ತಂದೆ, ಮಗನಿಂದ ಇಸ್ರೇಲ್‌ ಮಹಿಳೆಯ ರೇಪ್‌, ಹತ್ಯೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Dharmasthala ಹತ್ತನಾವಧಿ ಉತ್ಸವ; ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.