ಸೌದಿ ತೈಲಘಟಕದ ಮೇಲೆ ದಾಳಿ; ಭಾರತ ಸೇರಿದಂತೆ ಜಾಗತಿಕವಾಗಿ ಭಾರೀ ಪರಿಣಾಮ


Team Udayavani, Sep 16, 2019, 4:03 PM IST

Oil-pricle

ಲಂಡನ್: ಸೌದಿ ಅರೇಬಿಯಾದ ಎರಡು ಪ್ರಮುಖ ತೈಲ ಸಂಸ್ಕರಣಾ ಘಟಕಗಳ ಮೇಲೆ ನಡೆದ ದಾಳಿಯ ಪರಿಣಾಮ ಜಗತ್ತಿನ ಪೆಟ್ರೋಲಿಯಂ ಸಂಸ್ಕರಣ ಹಾಗೂ ವಹಿವಾಟಿನ ಮೇಲೆ ದೊಡ್ಡ ಹೊಡೆತ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ತೈಲ ಬೆಲೆ ಏರಿಕೆಗೂ ಕಾರಣವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಯೆಮೆನ್ ದೇಶದ ಬಂಡುಕೋರರು ಸೌದಿ ಅರೇಬಿಯಾದ ಅರಾಮ್ಕೊ ಕಂಪನಿಯ ಬೃಹತ್ ತೈಲ ಘಟಕಗಳ ಮೇಲೆ ದಾಳಿ ನಡೆಸಿದ್ದರಿಂದ ತೈಲ ಸರಬರಾಜು ಮತ್ತು ಹೆಚ್ಚುವರಿ ತೈಲೋತ್ಪನ್ನದ ಮೇಲೆ ಭಾರೀ ಪರಿಣಾಮ ಬೀಳಲಿದೆ ಎಂದು ವರದಿ ವಿವರಿಸಿದೆ.

ಜಾಗತಿಕವಾಗಿ ತೈಲ ಸರಬರಾಜಿನ ಮೇಲೆ ಹೊಡೆತ:

ಸೌದಿಯ ತೈಲಸಂಸ್ಕರಣಾ ಘಟದ ಮೇಲೆ ನಡೆದ ದಾಳಿಯಿಂದ ದೇಶದ ಅರ್ಧದಷ್ಟು ತೈಲೋತ್ಪನ್ನದ ಮೇಲೆ ಮಾತ್ರ ಪರಿಣಾಮ ಬಿದ್ದಿಲ್ಲ, ಇದರಿಂದಾಗಿ ಜಾಗತಿಕವಾಗಿ ಶೇ.5ರಷ್ಟು ತೈಲೋತ್ಪನ್ನ ಬೇಡಿಕೆಯನ್ನು ಸೌದಿಯ ಈ ಕಂಪನಿಯೇ ಪೂರೈಸುತ್ತಿತ್ತು. ಹೀಗೆ ಭಾರತ, ತೈವಾನ್, ಚೀನಾ, ದಕ್ಷಿಣ ಕೊರಿಯ ಸೇರಿದಂತೆ ಹಲವಾರು ದೇಶಗಳಿಗೆ ಸೌದಿ ಅರೇಬಿಯಾದಿಂದಲೇ ತೈಲವನ್ನು ರಫ್ತು ಮಾಡಿಕೊಳ್ಳುತ್ತಿವೆ.

ಸೌದಿ ಅರೇಬಿಯಾದ ಅರಾಮ್ಕೊ ತೈಲಘಟಕದ ಮೇಲೆ ದಾಳಿ ನಡೆದ ಪರಿಣಾಮ ದಿನಂಪ್ರತಿ 5.7 ಮಿಲಿಯನ್ ಬ್ಯಾರೆಲ್ಸ್ ನಷ್ಟು ತೈಲ ಉತ್ಪನ್ನ ಕುಂಠಿತವಾದಂತಾಗಿದೆ. ಅಷ್ಟೇ ಅಲ್ಲ ಸೌದಿ ಅರೇಬಿಯಾ 2 ಮಿಲಿಯನ್ ಬ್ಯಾರೆಲ್ಸ್ ಹೆಚ್ಚುವರಿ ತೈಲ ಉತ್ಪಾದಿಸಬೇಕೆಂಬ ನಿಯಮಕ್ಕೂ ತಡೆಯೊಡ್ಡಿದೆ ಎಂದು ವರದಿ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿನ ಪ್ರಮುಖ ತೈಲ ಉತ್ಪಾದನಾ ಕಂಪನಿ ಇದೊಂದೆ ಆಗಿದ್ದು, ಯುದ್ಧ ಅಥವಾ ಯಾವುದೇ ನೈಸರ್ಗಿಕ ವಿಪತ್ತು ಸಂಭವಿಸಿದಲ್ಲಿ ಅಂತಹ ಸಂದರ್ಭದಲ್ಲಿಯೂ ತೈಲ ಸರಬರಾಜು ಮಾಡಲು ತೊಂದರೆಯಾಗಬಾರದು ಎಂಬ ದೃಷ್ಟಿಕೋನದ ಹಿನ್ನೆಲೆಯಲ್ಲಿ ದಿನಂಪ್ರತಿ 2 ಮಿಲಿಯನ್ ಬ್ಯಾರೆಲ್ಸ್ ನಷ್ಟು ತೈಲ ಉತ್ಪಾದಿಸುತ್ತಿತ್ತು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.