400 ದಿನಗಳಲ್ಲಿ 43 ದೇಶ ಸುತ್ತಾಡಿ ಅಂಗಾಂಗ ದಾನದ ಮಹತ್ವ ಸಾರುತ್ತಿರುವ ಭಾರತೀಯ ಮೂಲದ ದಂಪತಿ!

ಅನಿಲ್ ಅವರ ಅರಿವು ಮೂಡಿಸುವ ಈ ಕೆಲಸಕ್ಕೆ ಸಾಥ್ ಕೊಟ್ಟಿದ್ದು ಪತ್ನಿ ದೀಪಾಲಿ.

Team Udayavani, Jan 18, 2020, 4:31 PM IST

Anil-Shrivastha

ವಾಷಿಂಗ್ಟನ್:ಅಂಗಾಂಗ ದಾನದ ಕುರಿತು ವಿಶ್ವಾದ್ಯಂತ ಅರಿವು ಮೂಡಿಸುವ ನಿಟ್ಟಿನಲ್ಲಿ ಭಾರತೀಯ ಮೂಲದ ಅಮೆರಿಕದ ಉದ್ಯಮಿ ಅನಿಲ್ ಶ್ರೀವತ್ಸ ಅವರು 400 ದಿನಗಳಲ್ಲಿ 43 ದೇಶ ಸುತ್ತುವ ಮೂಲಕ 73 ಸಾವಿರ ಜನರ ಜತೆ ತಮ್ಮ ಅನುಭವವನ್ನು ಹಂಚಿಕೊಳ್ಳುವ ಮೂಲಕ ಅರಿವು ಮೂಡಿಸಿರುವುದಾಗಿ ವರದಿ ತಿಳಿಸಿದೆ.

2014ರಲ್ಲಿ ತನ್ನ ಒಂದು ಕಿಡ್ನಿಯನ್ನು ಸಹೋದರನಿಗೆ ನೀಡಿದ ನಂತರ ಅನಿಲ್ ಶ್ರೀವತ್ಸ ಅವರು ಗಿಫ್ಟ್ ಆಫ್ ಲೈಫ್ ಅಡ್ವೆಂಚರ್ ಆರಂಭಿಸಿದ್ದರು. ಈ ಮೂಲಕ ಜಗತ್ತಿನಾದ್ಯಂತ ಅಂಗಾಂಗ ದಾನದ ಕುರಿತು ಅರಿವು ಮೂಡಿಸಬೇಕೆಂಬ ಮಹದಾಸೆ ಶ್ರೀವತ್ಸ ಅವರದ್ದಾಗಿದೆ ಎಂದು ಇಂಡಿಯಾ-ವೆಸ್ಟ್ ನ್ಯೂಸ್ ಪೇಪರ್ ವರದಿ ಮಾಡಿದೆ.

ನಾನು ನನ್ನ ಸಹೋದರನಿಗೆ ಅಂಗಾಂಗ ದಾನ ಮಾಡಲು ಪ್ರೀತಿಯೇ ಕಾರಣ. ನನ್ನ ಅಭಿಪ್ರಾಯದ ಪ್ರಕಾರ, ಬೇರೆ ಯಾರಿಗೆ ಆಗಲಿ ಅಂಗಾಂಗ ದಾನ ಮಾಡಬೇಕಿದ್ದರೆ ಅದಕ್ಕೆ ಪ್ರೀತಿಯೊಂದೇ ಕಾರಣವಾಗಲಿದೆ. ನಿಮಗೆ ವೈಯಕ್ತಿಕವಾಗಿ ಪರಿಚಯವಿರುವವರ ಬಗ್ಗೆ ಪ್ರೀತಿ ಇರಬಹುದು ಅಥವಾ ಅಗತ್ಯಬಿದ್ದಾಗ ಪ್ರೀತಿಯಿಂದ ಅಪರಿಚಿತ ವ್ಯಕ್ತಿಗೆ ನೆರವು ನೀಡಬೇಕಾದ ಅಗತ್ಯವಿದೆ ಎಂದು ಶ್ರೀವತ್ಸ ತಿಳಿಸಿರುವುದಾಗಿ ವರದಿ ಹೇಳಿದೆ.

ಕಳೆದ 400 ದಿನಗಳಲ್ಲಿ ಅನಿಲ್ ಶ್ರೀವತ್ಸ ದಂಪತಿ ಅವರು 43 ದೇಶಗಳಲ್ಲಿ 100,000 ಲಕ್ಷ ಕಿಲೋ ಮೀಟರ್ ಸಂಚರಿಸಿ 73 ಸಾವಿರ ಜನರನ್ನು ಭೇಟಿಯಾಗಿ ಅಂಗಾಂಗ ದಾನದ ಕುರಿತು ಅರಿವು ಮೂಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಅನಿಲ್ ಅವರ ಅರಿವು ಮೂಡಿಸುವ ಈ ಕೆಲಸಕ್ಕೆ ಸಾಥ್ ಕೊಟ್ಟಿದ್ದು ಪತ್ನಿ ದೀಪಾಲಿ. ತಾವೇ ಅಡುಗೆ ಮಾಡುತ್ತ ಕಾರಿನಲ್ಲಿ ಪ್ರಯಾಣಿಸುವ ದಂಪತಿಗೆ ಸ್ಥಳೀಯರು ಆಹಾರ ನೀಡಿದರೆ ಅದನ್ನು ಸ್ವೀಕರಿಸಿ ಮತ್ತೆ ಪ್ರಯಾಣ ಮುಂದುವರಿಸುತ್ತಾರೆ ಎಂದು ವರದಿ ವಿವರಿಸಿದೆ.

ಕಿಡ್ನಿ ದಾನದ ಮಹತ್ವ, ಅದರ ಕುರಿತ ಕಾನೂನು ವಿವರ ಹಾಗೂ ಅದರಿಂದ ಏನಾಗಲಿದೆ ಎಂಬಿತ್ಯಾದಿ ವಿಷಯದ ಕುರಿತು ಅನಿಲ್ ಶ್ರೀವತ್ಸ ಅವರು ಶಾಲಾ, ಕಾಲೇಜುಗಳು, ರೋಟರಿ ಕ್ಲಬ್ಸ್, ಕಮ್ಯುನಿಟಿ ಸೆಂಟರ್ಸ್ ಹಾಗೂ ಕಚೇರಿಗಳಲ್ಲಿ ಅಂಗಾಂಗ ದಾನದ ಮಹತ್ವದ ಕುರಿತು ಮಾತನಾಡಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.