ಬೃಹತ್‌ ಗಜ ಮರುಸೃಷ್ಟಿ ಯತ್ನ


Team Udayavani, Sep 15, 2021, 7:20 AM IST

ಬೃಹತ್‌ಗಜ ಮರುಸೃಷ್ಟಿ ಯತ್ನ

ವಾಷಿಂಗ್ಟನ್‌:  ಸುಮಾರು 11 ಸಾವಿರ ವರ್ಷಗಳ ಹಿಂದೆ, ಭೂಮಿಯಲ್ಲಿ ಜೀವಿಸುತ್ತಿದ್ದ ದೈತ್ಯಾಕಾರದ ಆನೆಗಳಾದ “ಮ್ಯಾಮತ್‌’ಗಳ ಮರುಸೃಷ್ಟಿಗೆ ಪ್ರಯತ್ನಗಳು ನಡೆದಿವೆ. ಅವುಗಳ ಜೀವನ ಕ್ರಮ ಹೇಗಿತ್ತು ಎಂಬುದನ್ನು ಈಗಿನ ಜನರಿಗೆ  ಮನವರಿಕೆ ಮಾಡಿಕೊಡುವ ಉದ್ದೇಶದಿಂದ, ಆನೆಗಳನ್ನು ಮರುಸೃಷ್ಟಿ ಮಾಡಲು ಹಾರ್ವರ್ಡ್‌ ಮೆಡಿಕಲ್‌ ಸ್ಕೂಲ್‌ನ ಪ್ರಾಧ್ಯಾ­ಪಕ ಜಾರ್ಜ್‌ ಚರ್ಚ್‌ ನೇತೃತ್ವದ ತಂಡ ಮುಂದಾಗಿದೆ. ಈ ಯೋಜನೆಗಾಗಿ, ಸಾರ್ವಜನಿಕ ದೇಣಿಗೆಯ ಮೂಲಕ 110 ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆ.

ಮರುಸೃಷ್ಟಿ ಹೇಗೆ?: ಏಷ್ಯಾದ ಆನೆಗಳ ಚರ್ಮದಿಂದ ಜೀವಾಣುಗಳನ್ನು ಸಂಗ್ರಹ ಮಾಡಿ, ಅದನ್ನು ಈಗಾಗಲೇ ಸಂಸ್ಕರಣ ಘಟಕಗಳಲ್ಲಿ ಸಂಗ್ರಹವಾಗಿರುವ ಮ್ಯಾಮತ್‌ನ ಡಿಎನ್‌ಎ ಜತೆಗೆ ಸಂಯೋಜಿಸಲಾಗುತ್ತದೆ. ಮ್ಯಾಮತ್‌ ಹೋಲುವ ಇತರ ಆನೆಗಳ ಸಂತತಿಯಿಂದ ಸಂಗ್ರಹಿಸಲಾದ ಜೀವಾಣು­ಗಳಿಂದ ಮ್ಯಾಮತ್‌ನ ಕೂದಲು, ಕೊಬ್ಬು ತುಂಬಿದ ಚರ್ಮಗಳನ್ನು ಸೃಷ್ಟಿಸುವ ಜಿನೋಮ್‌ಗಳನ್ನು ಸಂಗ್ರಹಿಸಿ, ಈ ಮೊದಲೇ ಸಂಯೋಜನೆಗೊಂಡ ಎರಡು ಡಿಎನ್‌ಎಗಳ ಮಿಶ್ರಣಕ್ಕೆ ಕಾಲಾ­ನುಕ್ರಮಕ್ಕೆ ಸೇರಿಸುತ್ತಾ, ಮ್ಯಾಮತ್‌ನ ಭ್ರೂಣವನ್ನು ಸೃಷ್ಟಿಸಿ, ಅದನ್ನು ಹೆಣ್ಣಾನೆ­ಯೊಂದರ ಗರ್ಭಾಶಯದಲ್ಲಿ ಸೇರಿಸಿ ಅಲ್ಲಿ ಅದನ್ನು ಬೆಳೆಸ­ಲಾಗುತ್ತದೆ. ಆ ಮೂಲಕ ಹೊಸ ಮ್ಯಾಮತ್‌ ಮರಿ­ಯಾನೆಯನ್ನು ಸೃಷ್ಟಿಸುವ ಉದ್ದೇಶ ವಿಜ್ಞಾನಿಗಳದ್ದು.

ಆರು ವರ್ಷದಲ್ಲಿ ಹೊಸ ಸಂತತಿ!: ಎಲ್ಲವೂ ಅಂದುಕೊಂಡಂತೆ ನಡೆದರೆ, ಈ ಪ್ರಯೋಗಗಳಲ್ಲಿ ಯಾವುದೇ ಅಡೆತಡೆ ಸೃಷ್ಟಿಯಾಗದೇ ಇದ್ದರೆ ಮುಂದಿನ ಆರು ವರ್ಷಗಳಲ್ಲಿ ನಿರ್ದಿಷ್ಟ ಸಂಖ್ಯೆಯಲ್ಲಿ ಮ್ಯಾಮತ್‌ ಮರಿಯಾನೆಗಳು ಈ ಭೂಮಿ ಮೇಲೆ ಜನ್ಮಿಸಲಿವೆ ಎಂಬ ಆಶಾಭಾವನೆಯನ್ನು ವಿಜ್ಞಾನಿಗಳು ವ್ಯಕ್ತಪಡಿಸಿದ್ದಾರೆ. ಅನಂತರ ಅದನ್ನು ಪ್ರಯೋಗಾಲಯದಲ್ಲೇ ನಿರ್ದಿಷ್ಟ ಹಂತದವರೆಗೆ ಬೆಳೆಸಲಾಗುತ್ತದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.