ವಿಶ್ವದ ಅತೀದೊಡ್ಡ ‘ಸಯಾಮಿ’ ವಿಮಾನ ಅಮೆರಿಕಾದಲ್ಲಿ ಯಶಸ್ವೀ ಹಾರಾಟ

ಈ ದೈತ್ಯ ವಿಮಾನದ ರೆಕ್ಕೆಗಳ ಉದ್ದ ಒಂದು ಫ‌ುಟ್ಬಾಲ್‌ ಮೈದಾನಕ್ಕೆ ಸಮ!

Team Udayavani, Apr 14, 2019, 9:53 AM IST

Big-Plane-Roc-726

ಲಾಸ್‌ ಏಂಜಲೀಸ್‌: ವಿಶ್ವದ ಅತೀ ದೊಡ್ಡ ವಿಮಾನ ಎಂದೇ ಪರಿಗಣಿಸಲ್ಪಟ್ಟಿರುವ ‘ರೋಕ್‌’ ಇಂದು ಕ್ಯಾಲಿಫೋರ್ನಿಯಾದ ಮೊಝಾವೇ ಮರುಭೂಮಿಯಲ್ಲಿ ತನ್ನ ಪರಿಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿತು.

ಮೈಕ್ರೋಸಾಫ್ಟ್ ನ ಮಾಜೀ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿರುವ ಪೌಲ್‌ ಅಲೇನ್‌ ಅವರ ಸ್ಟ್ರಾಟೋ ಲಾಂಚ್‌ ಸಿಸ್ಟಮ್ಸ್‌ ಕಾರ್ಪ್‌ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಈ ದೈತ್ಯ ವಿಮಾನವು ಮುಂಬರುವ ದಿನಗಳಲ್ಲಿ ರಾಕೆಟ್‌ ಗಳನ್ನು ಗುರಿಸೇರಿಸಲು ಮತ್ತು ಬಾಹ್ಯಾಕಾಶ ವಾಹನಗಳನ್ನು ಕಕ್ಷೆಗೆ ಸೇರಿಸುವ ಮಹದುದ್ದೇಶಕ್ಕೆ ಬಳಕೆಯಾಗುವ ವಿಶ್ವಾಸವನ್ನು ಇದನ್ನು ನಿರ್ಮಿಸಿರುವ ಕಂಪೆನಿಯು ವ್ಯಕ್ತಪಡಿಸಿದೆ.

ಈ ಶ್ವೇತ ವಿಮಾನದ ರೆಕ್ಕೆಗಳ ಗಾತ್ರ ಅಮೆರಿಕಾದ ಒಂದು ಫ‌ುಟ್ಬಾಲ್‌ ಮೈದಾನದ ವಿಸ್ತೀರ್ಣಕ್ಕೆ ಸಮವಾಗಿದೆ. ಇದು ಸಯಾಮಿ ಮಾದರಿಯ ವಿಮಾನವಾಗಿದ್ದು ಇದರಲ್ಲಿ ಆರು ಎಂಜಿನ್‌ ಗಳು ಕಾರ್ಯನಿರ್ವಹಿಸುತ್ತವೆ. ಭವಿಷ್ಯದ ಬಾಹ್ಯಕಾಶ ವಿಜ್ಞಾನ ಕ್ಷೇತ್ರದಲ್ಲಿ ‘ಗೇಮ್‌ ಚೇಂಜರ್‌’ ಎಂದೇ ಬಿಂಬಿತವಾಗಿರುವ ಈ ಸಯಾಮಿ ಮಿಮಾನ ‘ರೋಕ್‌’ ಇಂದು ತನ್ನ ಪರೀಕ್ಷಾರ್ಥ ಹಾರಾಟದಲ್ಲಿ ಸುಮಾರು ಎರಡು ಗಂಟೆಗಳವರೆಗೆ ಆಗಸದಲ್ಲಿ ಹಾರಾಡುತ್ತಿತ್ತು ಮತ್ತು ಮೊಝಾವೆಯಲ್ಲಿರುವ ಏರ್‌ ಆಂಡ್‌ ಸ್ಪೇಸ್‌ ನಿಲ್ದಾಣದಲ್ಲಿ ಯಶಸ್ವಿಯಾಗಿ ಅವತರಣಗೊಂಡಿತು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ದೈತ್ಯ ಸಯಾಮಿ ವಿಮಾನದ ಹಾರಾಟಕ್ಕೆ ಸಾಕ್ಷಿಯಾಗಿದ್ದ ನೂರಾರು ಜನರು ಹರ್ಷೋದ್ಘಾರದೊಂದಿಗೆ ಈ ವಿಮಾನವನ್ನು ಸ್ವಾಗತಿಸಿದರು.

ಸ್ಟ್ರಾಟೋ ಲಾಂಚ್‌ ಕಂಪೆನಿಯ ಸಂಸ್ಥಾಪಕ ಪೌಲ್‌ ಅಲೆನ್‌ ಅವರ ಕನಸಿನ ಕೂಸಾಗಿರುವ ಈ ‘ಸಯಾಮಿ’ ವಿಮಾನದ ನಿರ್ಮಾಣದ ರೂಪುರೇಷೆಯನ್ನು ಪೌಲ್‌ ಅವರೇ ರೂಪಿಸಿದ್ದರು ಆದರೆ ಈ ವಿಮಾನ ಮಾದರಿ ನಿರ್ಮಾಣ ಹಂತದಲ್ಲಿರುವಾಗಲೇ ಅಂದರೆ 2018 ಅಕ್ಟೋಬರ್‌ ತಿಂಗಳಿನಲ್ಲಿ ಪೌಲ್‌ ಅವರು ಕ್ಯಾನ್ಸರ್‌ ಮಾರಿಗೆ ಬಲಿಯಾಗಿದ್ದರು. ಪೌಲ್‌ ಅವರಿಂದ 2011ರಲ್ಲಿ ಸ್ಥಾಪಿಸಲ್ಪಟ್ಟ ಸ್ಟ್ರಾಟೋ ಲಾಂಚ್‌ ಕಂಪೆನಿಯು ತನ್ನ ಈ ಹೊಸ ಸಯಾಮಿ ರೋಕ್‌ ವಿಮಾನದ ಮೂಲಕ 2020ರ ಒಳಗೆ ಮೊದಲ ರಾಕೆಟ್‌ ಅನ್ನು ಅಂತರಿಕ್ಷಕ್ಕೆ ಉಡಾಯಿಸುವ ಗುರಿಯನ್ನು ಹೊಂದಿದೆ.

5ಲಕ್ಷ ಪೌಂಡ್‌ ವರೆಗಿನ ತೂಕದ ರಾಕೆಟ್‌ ಗಳು ಮತ್ತು ಇತರೇ ಬಾಹ್ಯಾಕಾಶ ವಾಹನಗಳನ್ನು 35 ಸಾವಿರ ಅಡಿ ಅಂತರದ ಕಕ್ಷೆಗೆ ಸೇರಿಸುವ ಸಾಮರ್ಥ್ಯವನ್ನು ಹೊಂದಿದೆ. ರೋಕ್‌ ತನ್ನ ಪ್ರಯೋಗಾರ್ಥ ಹಾರಾಟ ಸಂದರ್ಭದಲ್ಲಿ ಭೂಮಿಯಿಂದ 17,000 ಅಡಿಗಳವರೆಗೆ ಏರಿ ಗಂಟೆಗೆ ಗರಿಷ್ಠ 189 ಮೈಲು ವೇಗದಲ್ಲಿ ಹಾರಾಟ ನಡೆಸಿದೆ ಎಂದು ತಿಳಿದುಬಂದಿದೆ. ರೋಕ್‌ ನಿರ್ಮಾತೃ ಕಂಪೆನಿಯ ಪ್ರಕಾರ ಭವಿಷ್ಯದಲ್ಲಿ ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆ ‘ಒಂದು ವಿಮಾನ ಬುಕ್‌ ಮಾಡಿದಷ್ಟೇ ಸುಲಭವಾಗಲಿದೆ.’

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.