ಕೋವಿಡ್‌ ಗೆ ತುತ್ತಾಗಿ ಬದುಕಿ ಬಂದ ವಿಶ್ವದ ಹಿರಿಯ ಮಹಿಳೆ ಇನ್ನಿಲ್ಲ


Team Udayavani, Jan 18, 2023, 9:26 AM IST

tdy-5

ಪ್ಯಾರಿಸ್:‌ ವಿಶ್ವದ ಹಿರಿಯ ಮಹಿಳೆ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದ ಫ್ರೆಂಚ್ ಸನ್ಯಾಸಿನಿ ಲುಸಿಲ್ ರಾಂಡನ್ ಮಂಗಳವಾರ ಫ್ರಾನ್ಸ್‌ನ ಟೌಲೋನ್ ನಗರದಲ್ಲಿ 118 ನೇ ವಯಸ್ಸಿನಲ್ಲಿ ನಿಧನರಾದರು.

ರಾಂಡನ್ ನಿಧನದ ಸುದ್ದಿಯನ್ನು ಅವರ ವಕ್ತಾರ ಡೇವಿಡ್ ತವೆಲ್ಲಾ ಅವರು ಹೇಳಿದ್ದಾರೆ.

ರಾಂಡನ್ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ನಿಧನರಾದರು. “ಅತ್ಯಂತ ದುಃಖವಿದೆ, ಆದರೆ ಅದು ಸಂಭವಿಸಬೇಕೆಂದು ಅವಳು ಬಯಸಿದ್ದಳು, ಅವಳಿಗೆ  ತನ್ನ ಪ್ರೀತಿಯ ಸಹೋದರನನ್ನು ಸೇರುವ ಬಯಕೆಯಾಗಿತ್ತು. ಅವಳಿಗೆ ಅದು ಸ್ವಾತಂತ್ರ್ಯ” ಎಂದು ತವೆಲ್ಲಾ ಹೇಳಿದ್ದಾರೆ.

ಕಳೆದ ವರ್ಷ 119 ವರ್ಷ ವಯಸ್ಸಿನ ಜಪಾನ್‌ನ ಕೇನ್ ತನಕಾ ಅವರ ನಿಧನದ ಬಳಿಕ ಲುಸಿಲ್ ರಾಂಡನ್ ಅವರು ವಿಶ್ವದ ಹಿರಿಯ ಮಹಿಳೆ ಎನ್ನುವ ಹೆಗ್ಗಳಿಕೆಯನ್ನು ಪಡೆದುಕೊಂಡಿದ್ದರು.

ಆ್ಯಂಡ್ರೆ ಎನ್ನುವ ಹೆಸರಿನಿಂದಲೂ ರಾಂಡನ್ ಅವರನ್ನು ಕರೆಯಲಾಗುತ್ತಿತ್ತು. 1904 ರಲ್ಲಿ ಹುಟ್ಟಿದ ರಾಂಡನ್ ಅವರು 1918 ರಲ್ಲಿ ಭೀಕರ ಸಾಂಕ್ರಾಮಿಕ ಸ್ಪ್ಯಾನಿಷ್ ಫ್ಲ್ಯೂ ,ಎರಡು ವಿಶ್ವ ಯುದ್ಧಗಳನ್ನು ಕಂಡಿದ್ದರು.

ರಾಂಡನ್ 19 ವರ್ಷದಲ್ಲಿರುವಾಗ ಕ್ಯಾಥೊಲಿಕ್ ಧರ್ಮಕ್ಕೆ ಮತಾಂತರಗೊಂಡು, ಎಂಟು ವರ್ಷಗಳ ನಂತರ ಸನ್ಯಾಸಿಯಾದರು. ಶಿಕ್ಷಕ್ಷಿಯಾಗಿ, ಎರಡನೇ ಮಹಾಯುದ್ಧದ ಸಂದರ್ಭದಲ್ಲಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು.

2021 ರಲ್ಲಿ ರಾಂಡನ್‌ ಅವರಿಗೆ ಕೋವಿಡ್‌ ಸೋಂಕು ಕೂಡ ಕಾಣಿಸಿಕೊಂಡಿತ್ತು. ಈ ವೇಳೆ ಅವರ ಜೊತೆಯಲ್ಲಿದ್ದ ಕೆಲವರು ಮೃತಪಟ್ಟಿದ್ದರು. ಆಗ ಮಾಧ್ಯಮವೊಂದು ಅವರ ಬಳಿ ನಿಮಗೆ ಕೋವಿಡ್‌ ನಿಂದ ಭಯವಾಗಲಿಲ್ಲವೇ? ಎಂದಾಗ ಇಲ್ಲ ನಾನು ಕೋವಿಡ್‌ ಗೆ ಭಯಪಟ್ಟಿಲ್ಲ, ಏಕಂದರೆ ನಾನು ಸಾಯಲು ಭಯಪಡಲ್ಲ ಎಂದಿದ್ದರು.

ಟಾಪ್ ನ್ಯೂಸ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.