Paris; ಉತ್ತರಾಧಿಕಾರಿಯ ಶೋಧದಲ್ಲಿ ವಿಶ್ವ ನಂ.1 ಶ್ರೀಮಂತ?

ಐವರು ಮಕ್ಕಳಿಗೆ ಆಡಿಷನ್ಸ್‌ ನಡೆಸುತ್ತಿರುವ ಬೆರ್ನಾರ್ಡ್‌

Team Udayavani, Apr 25, 2023, 7:45 AM IST

ಉತ್ತರಾಧಿಕಾರಿಯ ಶೋಧದಲ್ಲಿ ವಿಶ್ವ ನಂ.1 ಶ್ರೀಮಂತ?

ಪ್ಯಾರಿಸ್‌: ವಿಶ್ವದಲ್ಲೇ ಅತ್ಯಂತ ಶ್ರೀಮಂತ ವ್ಯಕ್ತಿ, ಎಲ್‌ವಿಎಂಎಚ್‌ ಕಂಪನಿ ಮಾಲಿಕ ಬೆರ್ನಾರ್ಡ್‌ ಅರ್ನಾಲ್ಟ್, ತಮ್ಮ ಕಂಪನಿಗೆ ಉತ್ತರಾಧಿಕಾರಿಯನ್ನು ಹುಡುಕುತ್ತಿದ್ದಾರಾ? ಹೌದು ಎನ್ನುತ್ತವೆ ಮೂಲಗಳು.

74 ವರ್ಷದ ಅರ್ನಾಲ್ಟ್ ಪ್ರತೀ ತಿಂಗಳು ತಮ್ಮ ಐವರು ಮಕ್ಕಳನ್ನು ತಿಂಗಳಿಗೊಮ್ಮೆ ಒಟ್ಟಿಗೆ ಭೇಟಿ ಮಾಡುತ್ತಿದ್ದಾರೆ. ಇತ್ತೀಚೆಗೆ ಎಲ್‌ವಿಎಂಎಚ್‌ ಕೇಂದ್ರ ಕಚೇರಿಯ ಊಟದ ಕೊಠಡಿಯಲ್ಲೇ ಭೇಟಿ ಮಾಡಿ 90 ನಿಮಿಷ ಚರ್ಚಿಸಿದ್ದಾರೆ. ಮೊದಲೇ ಸಿದ್ಧಪಡಿಸಿಕೊಂಡು ಹೋಗಿದ್ದ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ್ದಾರೆ.

ಈ ಪ್ರಶ್ನೋತ್ತರಗಳ ಮೂಲಕ ತಮ್ಮ ಉದ್ಯಮ ಸಾಮ್ರಾಜ್ಯದ ಉತ್ತರಾಧಿಕಾರಿ ಯಾರೆಂದು ನಿರ್ಧರಿಸುವುದು ಅವರ ಉದ್ದೇಶ ಎಂದು ಹೇಳಲಾಗಿದೆ. ದಶಕಗಳಿಂದ ಅರ್ನಾಲ್ಟ್ ಇಂತಹ ಪ್ರಯತ್ನದಲ್ಲಿ ತೊಡಗಿದ್ದಾರೆ. ಒಂದು ವೇಳೆ ತಮ್ಮ ಮಕ್ಕಳ ಪೈಕಿ ಒಬ್ಬರಿಗೆ ಅಧಿಕಾರ ಹಸ್ತಾಂತರಿಸಿದರೆ ಕಂಪನಿಯೊಳಕ್ಕೆ ದೊಡ್ಡ ಅಲ್ಲೋಲ ಕಲ್ಲೋಲ ಆಗುವ ನಿರೀಕ್ಷೆಯಿದೆ. ಮಕ್ಕಳೊಳಗೇ ಭಿನ್ನಮತ ಶುರುವಾದರೂ ಅಚ್ಚರಿಯಿಲ್ಲ.

ಬ್ಲೂಮ್‌ಬರ್ಗ್‌ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಇತ್ತೀಚೆಗೆ ಟೆಸ್ಲಾ ಮಾಲಿಕ ಎಲಾನ್‌ ಮಸ್ಕ್ರನ್ನು ಹಿಂದಿಕ್ಕಿ ಅರ್ನಾಲ್ಟ್ ಬೆರ್ನಾರ್ಡ್‌ ವಿಶ್ವದ ಶ್ರೀಮಂತರ ಪೈಕಿ ಅಗ್ರಸ್ಥಾನಕ್ಕೇರಿದ್ದಾರೆ. ಅವರು 208 ಶತಕೋಟಿ ಡಾಲರ್‌ ಸಂಪತ್ತು ಹೊಂದಿದ್ದಾರೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.