ಭಾರತದ ಬೇಡಿಕೆಗಳಿಗೆ ಡಬ್ಲ್ಯುಟಿಒ ಸಮ್ಮತಿ; ಮೀನುಗಾರಿಕೆ,ಲಸಿಕೆ ಉತ್ಪಾದನೆ ಸೇರಿ ಹಲವು ಒಪ್ಪಂದ


Team Udayavani, Jun 18, 2022, 7:15 AM IST

WTOಭಾರತದ ಬೇಡಿಕೆಗಳಿಗೆ ಡಬ್ಲ್ಯುಟಿಒ ಸಮ್ಮತಿ; ಮೀನುಗಾರಿಕೆ,ಲಸಿಕೆ ಉತ್ಪಾದನೆ ಸೇರಿ ಹಲವು ಒಪ್ಪಂದ

ಜಿನೇವಾ: ಸತತ 5 ರಾತ್ರಿಗಳ ಸಂವಾದದ ಬಳಿಕ ಕೊನೆಗೂ ವಿಶ್ವ ವ್ಯಾಪಾರ ಸಂಸ್ಥೆ(ಡಬ್ಲ್ಯುಟಿಒ)
ಯ 164 ಸಚಿವರು ಭಾರತದ ಬೇಡಿಕೆಗಳಿಗೆ ಸಮ್ಮತಿಸಿದ್ದಾರೆ. ಅತಿಯಾದ ಮೀನುಗಾರಿಕೆಗೆ ತಡೆ, ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಕೊರೊನಾ ಲಸಿಕೆಗಳ ಉತ್ಪಾದನೆ ಹೆಚ್ಚಳ ಮತ್ತು 27 ವರ್ಷಗಳಷ್ಟು ಹಳೆಯ ವ್ಯಾಪಾರ ಸಂಸ್ಥೆಯಲ್ಲಿ ಸುಧಾರಣೆ ಸೇರಿದಂತೆ ಕೆಲವು ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ನೀಡಲಾಗಿದೆ. ಈ ಮೂಲಕ ನಾಲ್ಕೂವರೆ ವರ್ಷಗಳ ಬಳಿಕ ನಡೆದ ಮೊದಲ ಸಚಿವರ ಸಮ್ಮೇಳನವು ಸಮಾಪ್ತಿಯಾಗಿದೆ.

ಅಕ್ರಮ, ಅನಿಯಂತ್ರಿತ ಮೀನುಗಾರಿಕೆಗೆ ನಿರ್ಬಂಧ, ವಿಶ್ವದ ಸಾಗರಗಳಲ್ಲಿ ಅತಿಯಾದ ಮೀನುಗಾರಿಕೆಗೆ ತಡೆ, ಮೀನುಗಾರಿಕಾ ಕ್ಷೇತ್ರದಲ್ಲಿ ಸರ್ಕಾರಿ ಸಬ್ಸಿಡಿಗೆ ಮತ್ತು ಅತಿಯಾದ ಆಪರೇಟರ್‌ಗಳಿಗೆ ನಿಯಂತ್ರಣ ಹೇರುವ ಒಪ್ಪಂದಗಳನ್ನು ಕೈಗೊಳ್ಳಲಾಗಿದೆ.

ಇದು ಮೀನುಗಾರಿಕೆಯನ್ನು ಅವಲಂಬಿಸಿರುವ 260 ದಶಲಕ್ಷ ಮಂದಿಯ ಜೀವನೋಪಾಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಕಾರಣ ಒಕ್ಕೊರಲಿನಿಂದ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಡಬ್ಲ್ಯುಟಿಒ ಮುಖ್ಯಸ್ಥ ಒಕೋಂಜೋ ಇವಿಯಾಲಾ ಹೇಳಿದ್ದಾರೆ.

ವಿಶ್ವಸಂಸ್ಥೆಯ ವಿಶ್ವ ಆಹಾರ ಯೋಜನೆಯ ಮೇಲೆ ಹೇರಿರುವ ರಫ್ತು ನಿರ್ಬಂಧವನ್ನು ವಾಪಸ್‌ ಪಡೆಯಲು ಕೂಡ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಭಾರತಕ್ಕೆ ಶೇ.100ರ ಯಶಸ್ಸು: ಗೋಯಲ್‌
ದೀರ್ಘ‌ಕಾಲದಿಂದ ನನೆಗುದಿಗೆ ಬಿದ್ದಿದ್ದ ಅಂಶಗಳಲ್ಲಿ ಪ್ರಗತಿ ಸಾಧಿಸಲಾಗಿದ್ದು, ಈ ಬಾರಿಯ ಸಮ್ಮೇಳನದಲ್ಲಿ ಭಾರತಕ್ಕೆ ಶೇ.100ರಷ್ಟು ಯಶಸ್ಸು ದೊರೆತಿದೆ. ಕಳೆದ ಹಲವಾರು ವರ್ಷಗಳಿಂದೀಚೆಗೆ ನಡೆದ ಯಶಸ್ವಿ ಸಭೆ ಇದಾದಿದ್ದು, ಸಕಾರಾತ್ಮಕ ಫ‌ಲಿತಾಂಶ ಲಭ್ಯವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ.

ಡಬ್ಲ್ಯುಟಿಒ ಒಪ್ಪಂದದಲ್ಲಿ ಭಾರತವು ಜಾಗತಿಕ ನಾಯಕನ ಪಾತ್ರ ವಹಿಸಿತ್ತು ಎಂದೂ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.