ತಮ್ಮ ಜನ್ಮ ದಿನಾಂಕವನ್ನೇ ಬದಲಾಯಿಸಿಕೊಂಡ ಕಾಂಬೋಡಿಯಾ ಪ್ರಧಾನಿ : ಅಸಲಿ ಕಾರಣ ಇಲ್ಲಿದೆ


Team Udayavani, May 22, 2022, 1:00 AM IST

thumb 5

ಫೊಮ್‌ ಪೆನ್‌: ಕಾಂಬೋಡಿಯಾದ ಪ್ರಧಾನಿ ಹುನ್‌ ಸೇನ್‌, ತಮಗೆ ಒದಗಿಬರಬಹುದಾದ ದುರಾದೃಷ್ಟದಿಂದ ಪಾರಾಗಲು ತಮ್ಮ ಜನ್ಮದಿನಾಂಕ ಬದಲಾಯಿಸಿಕೊಂಡಿ­ದ್ದಾರೆ!

ಸರಕಾರಿ ದಾಖಲೆಗಳಲ್ಲಿ ಅವರ ಜನ್ಮದಿನ “ಎ. 4, 1951′ ಎಂದಿದೆ. ಆದರೆ ಅವರು ಅದನ್ನು “ಆ. 5, 1952′ ಎಂದು ಬದಲಾಯಿಸಿಕೊಂಡಿದ್ದಾರೆ. ಬದಲಾಯಿಸಲ್ಪಟ್ಟಿರುವ ದಿನಾಂಕವೇ ನೈಜ ಜನ್ಮದಿನವೆಂದೂ ಹುನ್‌ ಸೇನ್‌ ತಿಳಿಸಿದ್ದಾರೆ.

ಹುನ್‌ ಅವರ ಅಣ್ಣ ಇತ್ತೀಚೆಗೆ ದೀರ್ಘ‌ಕಾಲಿಕ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಅವರು ತಮ್ಮ ನೈಜ ಹುಟ್ಟು ಹಬ್ಬದ ದಿನವನ್ನು ಬಿಟ್ಟು ಬೇರೆ ದಿನವನ್ನು ತಮ್ಮ ಹುಟ್ಟುಹಬ್ಬದ ದಿನವನ್ನಾಗಿ ಆಚರಿಸುತ್ತಿದ್ದರಿಂದಲೇ ಹೀಗಾಗಿದ್ದು ಎಂಬುದು ಹುನ್‌ನಂಬಿಕೆ. ಹಾಗಾಗಿ ಹುಟ್ಟುಹಬ್ಬವನ್ನೇ ಬದಲಿಸಿದ್ದಾರೆ.

ಇದನ್ನೂ ಓದಿ : ಶಾಲೆಗೆ ಬಣ್ಣ ಬಳಿಯುವ ವಿಚಾರದಲ್ಲಿ ಜೆಎಂಎಂ-ಬಿಜೆಪಿ ವರ್ಣ ಕದನ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.