ಕೋವಿಡ್: ರಾಜ್ಯದಲ್ಲಿಂದು 1189 ಹೊಸ ಪ್ರಕರಣ ಪತ್ತೆ|1456 ಸೋಂಕಿತರು ಗುಣಮುಖ
Team Udayavani, Aug 22, 2021, 7:08 PM IST
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೋವಿಡ್ ಸೋಂಕಿನ ಪ್ರಮಾಣ ತಗ್ಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1189 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 22 ಜನರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳಲ್ಲಿರುವ ಅಂಕಿ-ಅಂಶಗಳ ಪ್ರಕಾರ 1456 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2880889 ಕ್ಕೆ ತಲುಪಿದೆ.
ಇನ್ನು ರಾಜ್ಯದಲ್ಲಿ ಸದ್ಯ 20556 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ 0.94 % ಹಾಗೂ ಡೆತ್ ರೇಟ್ 1.85 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-4, ಬಳ್ಳಾರಿ-5, ಬೆಳಗಾವಿ -34, ಬೆಂಗಳೂರು ಗ್ರಾಮಾಂತರ-12, ಬೆಂಗಳೂರು ನಗರ-267, ಬೀದರ್-3, ಚಾಮರಾಜನಗರ-8, ಚಿಕ್ಕಬಳ್ಳಾಪುರ-1, ಚಿಕ್ಕಮಗಳೂರು-50, ಚಿತ್ರದುರ್ಗ-10, ದಕ್ಷಿಣ ಕನ್ನಡ-286, ದಾವಣಗೆರೆ-19, ಧಾರವಾಡ-4, ಗದಗ-2, ಹಾಸನ-75, ಹಾವೇರಿ-1,ಕಲಬುರಗಿ-0, ಕೊಡಗು-55, ಕೋಲಾರ-8, ಕೊಪ್ಪಳ-1, ಮಂಡ್ಯ-19, ಮೈಸೂರು-79, ರಾಯಚೂರು-1, ರಾಮನಗರ-5, ಶಿವಮೊಗ್ಗ-24, ತುಮಕೂರು-39, ಉಡುಪಿ-132, ಉತ್ತರ ಕನ್ನಡ-40, ವಿಜಯಪುರ-2, ಯಾದಗಿರಿ-3.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…