ಕೃಷ್ಣಾಪುರ ಮಠದಲ್ಲಿ ಅವಗಾಹನ ಸ್ನಾನಕ್ಕೆ ಮಹತ್ವ


Team Udayavani, Jan 15, 2022, 5:30 AM IST

uಕೃಷ್ಣಾಪುರ ಮಠದಲ್ಲಿ ಅವಗಾಹನ ಸ್ನಾನಕ್ಕೆ ಮಹತ್ವ

ಕೃಷ್ಣಾಪುರ ಮಠದ ಆವರಣದಲ್ಲಿರುವ ಇಳಿಬಾವಿ.

ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪ್ರಕಾರ “ಹಿಂದೆ (ಸುಮಾರು 1960-70ರ ವರೆಗೂ) ಶ್ರೀಕೃಷ್ಣಮಠದ ಮಧ್ವಸರೋವರದಲ್ಲಿ ಬೆಳಗ್ಗೆ ಸ್ನಾನ ಮಾಡಿ ಹಾಗೆಯೇ ನೇರ ರಥಬೀದಿಯಲ್ಲಿ ನಡೆದು ಮಠಗಳಿಗೆ ಹೋಗಿ ಪೂಜೆ ಮಾಡುವ ಕ್ರಮವಿತ್ತು. ಜನಜಂಗುಳಿ ಹೆಚ್ಚಿಗೆಯಾದ ಬಳಿಕ ಶುದ್ಧತೆ ಕಾಪಾಡುವುದು ಕಷ್ಟವಾದ ಕಾರಣ ಈ ಪದ್ಧತಿಯನ್ನು ಕೈಬಿಟ್ಟು, ಮಠದಲ್ಲಿ ಪೂಜೆ ಮಾಡುವುದಾದರೆ ಮಠದ ಆವರಣದೊಳಗೆ ಸ್ನಾನ ಮಾಡುವ ಕ್ರಮವನ್ನು ಚಾಲ್ತಿಗೆ ತರಲಾಯಿತು’.

ಉಡುಪಿ: ಶ್ರೀಕೃಷ್ಣಮಠದಲ್ಲಿ ಪೂಜಾವ್ರತ ಕೈಗೊಳ್ಳಲಿರುವ ಕೃಷ್ಣಾಪುರ ಮಠ ಸಂಪ್ರದಾಯವನ್ನು ಉಳಿಸಿಕೊಂಡು ಮುನ್ನಡೆಯುವ ಬಗೆ ಅಚ್ಚರಿ ತರುತ್ತದೆ.

ಕೃಷ್ಣಾಪುರ ಮಠದ ಆವರಣದೊಳಗೆ ಒಂದು ಇಳಿಬಾವಿ ಇದೆ. ಇದರ ಮೆಟ್ಟಿಲಿಳಿದು ಕೆಳಗೆ ಹೋಗಿ ಮುಳುಗು ಹಾಕಿ ಸ್ನಾನ ಮಾಡಬಹುದು. ಇದೇಕೆಂದರೆ ಇಲ್ಲಿನ ಮಠದ ಪಟ್ಟದ ದೇವರನ್ನು ಪೂಜಿಸಬೇಕಾದರೆ ಅವಗಾಹನಸ್ನಾನ (ಮುಳುಗು ಹಾಕಿ) ಮಾಡಬೇಕು. ಯತಿಗಳಿಗೆ ಮುಳುಗು ಹಾಕಿ ಮಾಡುವ ಸ್ನಾನ ಶ್ರೇಷ್ಠ. ಆದರೆ ಇದನ್ನು ಪಾಲಿಸುವುದು ಈಗಿನ ಕಾಲದಲ್ಲಿ ಕಷ್ಟ. ಹಿಂದೆ ಸಾಮಾನ್ಯ ಜನರಲ್ಲಿ ನದಿ ಸ್ನಾನ ಮಾಡುವ ಕ್ರಮವಿದ್ದರೆ ಈಗ ಅದೂ ಕಡಿಮೆಯಾಗಿದೆ.

ಕಡ್ಡಾಯ ಮುಳುಗು ಹಾಕುವ ಬಗ್ಗೆ ಕೇಳಿದಾಗ “ಎಲ್ಲ ಮಠಗಳ ಕ್ರಮವೂ ಹೀಗೆಯೇ. ಆದರೆ ಈ ಕ್ರಮ ಉಳಿಸಿಕೊಳ್ಳುವುದು ಕಷ್ಟವಾಯಿತು’ ಎನ್ನುತ್ತಾರೆ. ಬೇರೆಲ್ಲ ಮಠಗಳಲ್ಲಿ ಬಾವಿ ಅಥವಾ ಕೊಳವೆ ಬಾವಿಯ ನೇರ ನೀರು ಸಿಕ್ಕಿದರೆ ಪೂಜೆ ಮಾಡುತ್ತಾರೆ. ಕೃಷ್ಣಾಪುರ ಮಠದಲ್ಲಿ ಮಾತ್ರ ಮುಳುಗುಹಾಕಿ ಸ್ನಾನ ಮಾಡುವ ಸೌಲಭ್ಯವಿಲ್ಲದೆ ಇದ್ದರೆ, ಪಟ್ಟದ ದೇವರನ್ನು ಕೊಂಡೊಯ್ಯುವುದೇ ಇಲ್ಲ. ಹಿಂದೆ ಬೆಂಗಳೂರಿನಂತಹ ಪ್ರದೇಶದಲ್ಲಿ ಮುಳುಗು ಹಾಕುವ ಸೌಲಭ್ಯಗಳಿದ್ದವು. ಈಗ ಇಂತಹ ವಾತಾವರಣ ಸಿಗುವುದಿಲ್ಲ. ಹೀಗಾಗಿ ಇಂತಹ ಸಂಚಾರ ಸಂದರ್ಭ ಪಟ್ಟದ ದೇವರನ್ನು ಕೃಷ್ಣಾಪುರ ಶ್ರೀಗಳು ಶ್ರೀಕೃಷ್ಣಮಠದಲ್ಲಿರಿಸುತ್ತಾರೆ.

ಕೃಷ್ಣಮಠದಲ್ಲಿ ಕೃಷ್ಣದೇವರ ಜತೆ ಪರ್ಯಾಯ ಪೀಠಸ್ಥ ಸ್ವಾಮೀಜಿಯವರು ಪೂಜೆ ಮಾಡುತ್ತಾರೆ. ಕೃಷ್ಣಾಪುರ ಶ್ರೀಗಳು ಇತರ ಚಿಕ್ಕಪಟ್ಟದ ದೇವರನ್ನು ಮಾತ್ರ ಸಂಚಾರದಲ್ಲಿ ಕೊಂಡೊಯ್ದು ದೈನಂದಿನ ಪೂಜೆ ನಡೆಸುತ್ತಾರೆ. ಇತ್ತೀಚೆಗೆ ಪರ್ಯಾಯ ಸಂಚಾರದಲ್ಲಿ ಕೃಷ್ಣಾಪುರ ಶ್ರೀಗಳು ಹೀಗೆಯೇ ಮಾಡಿದ್ದಾರೆ. ಕೃಷ್ಣಾಪುರ ಶ್ರೀಗಳು ಸಂಚಾರ ಮಾಡುವುದು ತುಲನೆ ಮಾಡಿದರೆ ಕಡಿಮೆ ಎನ್ನಬಹುದು. ಇದಕ್ಕೆ ಮುಳುಗು ಹಾಕುವ ಸೌಕರ್ಯವಿಲ್ಲದಿರುವುದೂ ಒಂದು ಕಾರಣ ಎನ್ನಬಹುದು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.