ಸರಳ – ಸಾಂಪ್ರದಾಯಿಕ ಪರ್ಯಾಯಕ್ಕೆ ನಮ್ಮ ಆದ್ಯತೆ; ಕೃಷ್ಣಾಪುರ ಶ್ರೀ ಸಂದೇಶ


Team Udayavani, Jan 10, 2022, 6:55 AM IST

ಸರಳ – ಸಾಂಪ್ರದಾಯಿಕ ಪರ್ಯಾಯಕ್ಕೆ ನಮ್ಮ ಆದ್ಯತೆ; ಕೃಷ್ಣಾಪುರ ಶ್ರೀ ಸಂದೇಶ

ಹಿಂದೆಲ್ಲ ಸಾಂಪ್ರದಾಯಿಕ ಆಚರಣೆಗೆ ಸೀಮಿತವಾಗಿದ್ದ ಪರ್ಯಾಯ ಪೂಜಾ ಹಸ್ತಾಂತರ ವಿಧಿಯು ಕಾಲಕ್ರಮದಲ್ಲಿ ಭಕ್ತರ ಆಶಯದಂತೆ ದೊಡ್ಡ ಉತ್ಸವದ ಸ್ವರೂಪ ಪಡೆದು ಅದರಂತೆ ಕಳೆದ ಅನೇಕ ವರ್ಷಗಳಿಂದ ಸಕಲ ಜನರು, ಸದ್ಭಕ್ತರು, ಸರಕಾರಗಳ ಸಹಭಾಗಿತ್ವವೂ ದೊರೆತು ವೈಭವದಿಂದ ನಡೆಯುತ್ತಿದೆ.

ವಾಸ್ತವದಲ್ಲಿ ನಾವೂ ಸರಳತೆಯೇ ಸೊಬಗು ಎನ್ನುವ ಚಿಂತನೆಯಂತೆ ಸಾಂಪ್ರದಾಯಿಕ ಆಚರಣೆಯಲ್ಲಿಯೇ ಆಸಕ್ತಿ ಹೊಂದಿದವರು. ಆದರೆ ಭಗವಂತನ ಹೆಸರಲ್ಲಿ ಭಕ್ತರು ಸಂಭ್ರಮಿಸುವುದಾದರೆ ವೈಭವದ ಉತ್ಸವ ನಡೆಯಲಿ ಎಂಬ ಆಶಯದಿಂದ ಈ ಬಾರಿಯ ಪರ್ಯಾಯೋತ್ಸವವೂ ಆ ವೈಭವದಲ್ಲೇ ನಡೆಯಲಿ ಎಂದು ಸಮ್ಮತಿಸಿ¨ªೆವು. ಕಳೆದ ಎರಡು ವರ್ಷಗಳಿಂದ ಜಗತ್ತು ಕಂಡು ಕೇಳರಿಯದ ಭೀಕರ ವ್ಯಾಧಿಯ ಕಾರಣದಿಂದ ಗಂಭೀರ ವಿಪತ್ತನ್ನು ಎದುರಿಸುತ್ತಿದ್ದೇವೆ. ಸಾವಿರಾರು ಜನ ಈ ವ್ಯಾಧಿಗೆ ತುತ್ತಾಗಿ ಪ್ರಾಣ ಕಳಕೊಂಡಿದ್ದಾರೆ. ಅನೇಕರು ಅನಾಥರೂ ಆದರು, ಭಾರತವೂ ಸೇರಿದಂತೆ ಜಗತ್ತು ವಿಪರೀತ ಆರ್ಥಿಕ ಸಂಕಷ್ಟ ಎದುರಿಸುವಂತಾಗಿರುವುದು ತೀರಾ ವಿಷಾದನೀಯ.

ಆದರೆ ಭಗವತ್ಸಂಕಲ್ಪದ ಎದುರು ನಾವು ತೃಣರಷ್ಟೇ. ಒಂದು ಹಂತ ಈ ವ್ಯಾಧಿಯು ಜಗತ್ತಿನಿಂದ ದೂರವಾಗುತ್ತಿದೆ ಎಂಬ ಆಶಾಭಾವನೆ ಮೂಡಿ ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಪುನಃ ಹೊಸ ವಿಕೃತಿಯಾಗಿ ಗೋಚರಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹೊತ್ತಲ್ಲಿ ಮತ್ತೆ ಸರಕಾರಗಳು ವ್ಯಾಧಿಮುಕ್ತಿಗಾಗಿ ಪ್ರಯತ್ನಿಸುತ್ತಿವೆ.

ಆತಂಕದ ಈ ಹೊತ್ತಲ್ಲೂ ಸಂಭ್ರಮಾಚರಣೆ ತರವೇ ಎಂಬ ಪ್ರಶ್ನೆ ಸಹಜವಾದದ್ದೇ. ಈ ಹೊತ್ತಲ್ಲಿ ಈ ಮಹಾವ್ಯಾಧಿಯಿಂದ ಜಗತ್ತನ್ನು ಪಾರುಮಾಡಿ ಲೋಕಕ್ಕೆ ಕ್ಷೇಮ ಸಮೃದ್ಧಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುವುದು ಮತ್ತು ಆ ನಿಟ್ಟಿನಲ್ಲಿ ಪ್ರವೃತ್ತರಾಗಿರುವ ಸರಕಾರ ಮತ್ತು ಸಾಮಾಜಿಕ ವ್ಯವಸ್ಥೆಯೊಂದಿಗೆ ಸಹಕರಿಸುವುದು ನಮ್ಮೆಲ್ಲರ ಪ್ರಥಮ ಆದ್ಯತೆಯಾಗಬೇಕು. ಎಲ್ಲವೂ ಒಳಿತಾದರೆ ಸಂಭ್ರಮಿಸಲು ಮುಂದೆಯೂ ಸಮಯ ಸಂದರ್ಭಗಳು ಇದ್ದೇ ಇರುತ್ತವೆ. ಆದ್ದರಿಂದ ಪರ್ಯಾಯೋತ್ಸವದ ಹೊತ್ತಲ್ಲೇ ಸರಕಾರ ನಾಡಿನ ಹಿತಕ್ಕಾಗಿ ಕೈಗೊಳ್ಳುವ ಉಪಕ್ರಮಗಳಿಗೆ ನಾವೆಲ್ಲ ಸಹಕರಿಸಲೇಬೇಕಿದ್ದು, ಅನಿವಾರ್ಯವೂ ಅಗಿದೆ. ತೀರಾ ಸಾಂಪ್ರದಾಯಿಕ ವಿಧಿಗಳಿಗೆ ಒತ್ತು ಕೊಟ್ಟು ಸರಳವಾಗಿ ಈ ಪರ್ಯಾಯೋತ್ಸವವನ್ನು ನಡೆಸುವ ಬಗ್ಗೆ ಸಮಿತಿ ಮಾಡಿರುವ ತೀರ್ಮಾನಕ್ಕೆ ನಾಗರಿಕರು, ಭಕ್ತರು ಎಲ್ಲ ರೀತಿಯ ಸಹಕಾರ ನೀಡಿ ಸಹಕರಿಸುವಂತೆ ಅಪೇಕ್ಷಿಸುತ್ತೇವೆ.
ಲೋಕಾಃ ಸಮಸ್ತಾಃ ಸುಖಿನೋ ಭವಂತು ಸಮಸ್ತ ಸನ್ಮಂಗಲಾನಿ ಭವಂತು.

-ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಕೃಷ್ಣಾಪುರ ಮಠ, ಉಡುಪಿ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.