Udupi;ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವದ ಚಪ್ಪರ ಮುಹೂರ್ತ


Team Udayavani, Dec 20, 2023, 4:38 PM IST

1-ssasa

ಉಡುಪಿ : ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಬುಧವಾರ (ಡಿ.20) ಬೆಳಗ್ಗೆ 7.45 ರ ಶುಭ ಘಳಿಗೆಯಲ್ಲಿ ನಡೆಯಿತು.

ರಾಘವೇಂದ್ರ ಕೊಡಂಚ ಅವರ ಪೌರೋಹಿತ್ಯದಲ್ಲಿ, ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್, ನಾಗರಾಜ್ಉಪಾಧ್ಯ, ಮಠದ ಮೇಸ್ತ್ರಿ ಪದ್ಮನಾಭ ರವರಿಗೆ ಕಾರ್ಯ ನಿರ್ವಹಣೆಯ ಮುಹೂರ್ತ ಪ್ರಸಾದ ನೀಡಲಾಯಿತು.

ಸಮಿತಿಯ ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ಅವರು ಪರ್ಯಾಯ ಪ್ರಚಾರ ವಾಹನ ಸ್ಟಿಕ್ಕರ್ಸ್ ಗಳನ್ನು ಬಿಡುಗಡೆ ಮಾಡಿದರು. ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ್ , ಕಾರ್ಯದರ್ಶಿ ರಾಘವೇಂದ್ರ ಕಿಣಿ, ಸಮಿತಿಯ ಪದಾಧಿಕಾರಿಗಳಾದ ಗುರುರಾಜ ಉಪಾಧ್ಯ, ವಿಷ್ಣುಮೂರ್ತಿ ಉಪಾಧ್ಯ, ರವೀಂದ್ರ ಆಚಾರ್ಯ, ರಘುಪತಿ ರಾವ್, ಹಯವದನ ಭಟ್, ರಾಮ ಕೊಡಂಚ , ನಾಗರಾಜ ರಾವ್, ರಾಮಚಂದ್ರ ಸನಿಲ್, ಸುಮಿತ್ರಾ ಕೆರೆಮಠ, ಅಮಿತ ಕ್ರಮಧಾರಿ, ಸರೋಜಾ, ಗೀತಾ ಮೊದಲಾದವರು ಉಪಸ್ಥಿತರಿದ್ದರು. ಪುತ್ತಿಗೆ ಮಠದ ರಮೇಶ್ ಭಟ್ ಕೆ. ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.