ಗುರುಗಳು ವಿದೇಶಿ ಬಟ್ಟೆ ಸುಟ್ಟ ಸ್ಥಳದಲ್ಲಿ ಶಿಷ್ಯನ ಅಂತಿಮ ದರ್ಶನ


Team Udayavani, Dec 30, 2019, 5:09 AM IST

pe1

ಉಡುಪಿ: ಪೇಜಾವರ ಶ್ರೀಗಳ ಗುರು ಶ್ರೀ ವಿಶ್ವಮಾನ್ಯತೀರ್ಥರು ಸ್ವಾತಂತ್ರ್ಯ ಹೋರಾಟದಲ್ಲಿ ಆಸಕ್ತಿ ಹೊಂದಿದ್ದರು. ಕೊನೆಗೆ ಗಾಂಧೀಜಿಯವರಿಗೆ ಪತ್ರ ಬರೆದು ಮಠಾಧಿಕಾರವನ್ನು ಶಿಷ್ಯ ಶ್ರೀವಿಶ್ವೇಶತೀರ್ಥರಿಗೆ ಒಪ್ಪಿಸಿ ಸಾಬರಮತಿಗೆ ಹೋಗಿ ನೆಲೆಸಿದ್ದರು.

ಶ್ರೀ ವಿಶ್ವಮಾನ್ಯತೀರ್ಥರು ಆ ಕಾಲದಲ್ಲಿ ವಿದೇಶೀ ಬಟ್ಟೆಗಳನ್ನು ಸುಟ್ಟಿದ್ದರು. ಉಡುಪಿಯಲ್ಲಿ ಅಜ್ಜರಕಾಡು ಸ್ವಾತಂತ್ರ್ಯ ಹೋರಾಟಗಾರರ ಒಂದು ಪ್ರಮುಖ ತಾಣ. ಪ್ರತಿಭಟನೆಗಳು ನಡೆಯುತ್ತಿದ್ದುದೂ ಅಲ್ಲಿ ಅಥವಾ ಈಗಿನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಎದುರಿನ ಜಟ್ಕಾ ನಿಲ್ದಾಣದಲ್ಲಿ.

ಗುರುಗಳು ವಿದೇಶೀ ಬಟ್ಟೆಗಳನ್ನು ಸುಟ್ಟಿದ್ದರು ಎಂಬುದನ್ನು ಶ್ರೀ ವಿಶ್ವೇಶತೀರ್ಥರು ಹೇಳುತ್ತಿದ್ದರು. ಆದರೆ ಅವರಿಗೆ ಎಲ್ಲಿ ಅನ್ನುವುದು ಗೊತ್ತಿರಲಿಲ್ಲ. ಇಂತಹ ಚಟುವಟಿಕೆಗಳು ನಡೆಯುತ್ತಿದ್ದ ತಾಣ ಅಜ್ಜರಕಾಡು ಮೈದಾನವಾದ ಕಾರಣ ಅವರು ವಿದೇಶೀ ಬಟ್ಟೆಗಳನ್ನು ಅಲ್ಲಿಯೇ ಸುಟ್ಟಿದ್ದರು ಎಂದು ಭಾವಿಸಬಹುದು. ಗುರುಗಳಂತೆ ಶಿಷ್ಯನೂ ಅಪ್ಪಟ ದೇಸೀ ವಾದಿ, ರಾಷ್ಟ್ರವಾದಿ. ಈಗ ಶಿಷ್ಯ ಶ್ರೀ ವಿಶ್ವೇಶತೀರ್ಥರ ಅಂತಿಮ ದರ್ಶನವನ್ನು ಸಾರ್ವಜನಿಕರು ಅಜ್ಜರಕಾಡು ಮೈದಾನದಲ್ಲಿ ಪಡೆಯುವಂತಾಯಿತು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.