ಸ್ಥಗಿತಗೊಂಡ ಅಮರನಾಥ ಯಾತ್ರೆ ಫೋಟೋ ಗ್ಯಾಲರಿ
ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಕೆಂಗಣ್ಣು ಬಿದ್ದ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಭದ್ರತೆಯ ದೃಷ್ಠಿಯಿಂದ ಯಾತ್ರಿಕರು ಮತ್ತು ಪ್ರವಾಸಿಗರನ್ನು ರಾಜ್ಯದಿಂದ ಹೊರಹೋಗುವಂತೆ ತಿಳಿಸಲಾಗಿದೆ ಇದರಿಂದ ಯಾತ್ರಾರ್ಥಿಗಳು ಕಣಿವೆ ರಾಜ್ಯದಿಂದ ತೆರಳುತ್ತಿರುವುದು…