ಭಾರತಕ್ಕೆ ರಫೇಲ್ ; ಯುದ್ಧ ವಿಮಾನಕ್ಕೆ ರಕ್ಷಣಾ ಸಚಿವರಿಂದ ಆಯುಧ ಪೂಜೆ ಬಳಿಕ ಹಾರಾಟ
ಭಾರತೀಯ ವಾಯುಪಡೆಗೆ ಹೊಸ ಶಕ್ತಿ ತುಂಬಲು ಫ್ರಾನ್ಸ್ ನಿಂದ ಪಡೆಯುತ್ತಿರುವ ರಫೇಲ್ ಯುದ್ಧ ವಿಮಾನ ಸರಣಿಯ ಮೊದಲ ವಿಮಾನವು ಮಂಗಳವಾರ ವಿಜಯ ದಶಮಿಯ ದಿನದಂದು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಗೊಂಡಿದೆ. ವಿಮಾನ ಹಸ್ತಾಂತರಗೊಂಡ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಈ ಯುದ್ಧ ವಿಮಾನಕ್ಕೆ ಆಯುಧ ಪೂಜೆ ನಡೆಸಿದರು ಮತ್ತು ಈ ವಿಮಾನದಲ್ಲಿ ಕುಳಿತು ಹಾರಾಟ ನಡೆಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ