ಉತ್ತರಾಖಂಡ,ಹಿಮಾಚಲ ಪ್ರದೇಶದ ಪ್ರವಾಹ ಪರಿಸ್ಥಿತಿಯ ಚಿತ್ರ ನೋಟ
ಉತ್ತರಾಖಂಡ,ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಾಜ್ಯದ ವಿವಿಧ ಕಡೆಗಳಲ್ಲಿ ಭಾರೀ ಮಳೆಗೆ ಭೂಕುಸಿತ , ವಾಹನಗಳ ಮೇಲೆ ಬೃಹತ್ ಗಾತ್ರದ ಮರಗಳು ಉರುಳಿ ಬಿದ್ದಿರುವುದು ಹಾಗೂ ನದಿಗಳು ಅಪಾಯ ಮಟ್ಟಕ್ಕಿಂತ ಮಿರಿ ಹರಿಯುತ್ತಿರುವುದು ಈ ಭಾಗದಲ್ಲಿನ ಪ್ರವಾಹದ ಭೀಕರತೆಗೆ ಸಾಕ್ಷಿಯಾಗಿದೆ.ಕೈಲಾಸ್ ಮಾನಸ ಸರೋವರ ಯಾತ್ರಾರ್ಥಿಗಳೂ ಸಹ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ