ನೋವಿನ ಚೀರಾಟ, ಜೀವ ಉಳಿಸಿಕೊಳ್ಳಲು ಒದ್ದಾಟ; ಕರಿಪುರ್ ವಿಮಾನ ದುರಂತದ ಮನಕಲಕುವ ದೃಶ್ಯಗಳು
ನೋವಿನ ಚೀರಾಟ, ರಕ್ತ ಮೆತ್ತಿದ ಬಟ್ಟೆಗಳ ಮಧ್ಯೆ ಜೀವ ಉಳಿಸಿಕೊಳ್ಳಲು ಒದ್ದಾಟ, ಧಾರಾಕಾರ ಸುರಿಯುತ್ತಿರುವ ಮಳೆ, ಅಳುತ್ತಿರುವ ಮಕ್ಕಳು, ಚೀರುತ್ತಿರುವ ಆ್ಯಂಬೆಲೆನ್ಸ್ ನ ಸೈರನ್.. ಕೋಯಿಕ್ಕೋಡ್ ನ ಕರಿಪುರ್ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಕಂಡುಬಂದ ಮನಕಲಕುವ ದೃಶ್ಯಗಳು! ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಕೇರಳ ರಾಜ್ಯದ ಕೋಯಿಕ್ಕೋಡ್ ಗೆ ಆಗಮಿಸುತ್ತಿದ್ದ ಏರ್ ಇಂಡಿಯಾದ ಐಎಕ್ಸ್-344 ವಿಮಾನವು ರನ್ ವೇ ನಲ್ಲಿ ಜಾರಿ ಅನಾಹುತ ಸಂಭವಿಸಿತ್ತು. ಘಟನೆಯಲ್ಲಿ ಇದುವರೆಗೆ 20 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ