ಮಹಾಮಳೆಗೆ ನಲುಗಿದ ಮಹಾನಗರಿ ಮುಂಬೈ
ಮುಂಬೈ ಮಹಾನಗರಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಥಾಣಾ ಜಿಲ್ಲೆಯ ಬದ್ಲಾಪುರ್ ನಲ್ಲಿ ಶುಕ್ರವಾರ ರಾತ್ರಿಯಿಂದ ನೀರಿನ ಮಧ್ಯೆ ಮುಂಬೈ ಕೊಲ್ಲಾಪುರ್ ಎಕ್ಸ್ ಪ್ರೆಸ್ ರೈಲು ಸಿಲುಕಿಕೊಂಡಿದ್ದು, ಎಲ್ಲಾ ಪ್ರಯಾಣಿಕರನ್ನು ಸತತ 5ಗಂಟೆಗಳ ರಕ್ಷಣಾ ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ರಕ್ಷಿಸುವಲ್ಲಿ ಎನ್ ಡಿಆರ್ ಎಫ್ ಯಶಸ್ವಿಯಾಗಿದೆ. ಮುಂಬೈ ಹೊರವಲಯ ಮತ್ತು ಹಲವು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದ್ದರೆ, ರೈಲು, ವಿಮಾನ ಸಂಚಾರಕ್ಕೆ ತೊಡಕುಂಟಾಗಿದೆ….
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ