ಭಾರೀ ಮಳೆಗೆ ತತ್ತರಿಸಿದ ಮುಂಬೈ ಮಹಾನಗರಿ
ಮುಂಬೈ ಮಹಾನಗರಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರೈಲು ನಿಲ್ದಾಣ, ಬಸ್ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಲ್ಲಿ ನೆರೆ ನೀರು ತುಂಬಿದ್ದು, ವಾಹನ, ಜನ ಸಂಚಾರ ಅಸ್ತವ್ಯಸ್ತವಾಗಿದೆ. ವಿವಿಧೆಡೆ ಅಪಾರ ಹಾನಿ ಸಂಭವಿಸಿದ್ದು, ಶೋಚನೀಯ ಜನಜೀವನದ ಕೆಲವು ದೃಶ್ಯ…..
ಮುಂಬೈ ಮಹಾನಗರಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರೈಲು ನಿಲ್ದಾಣ, ಬಸ್ ನಿಲ್ದಾಣ, ನಗರದ ಪ್ರಮುಖ ರಸ್ತೆಗಳಲ್ಲಿ ನೆರೆ ನೀರು ತುಂಬಿದ್ದು, ವಾಹನ, ಜನ ಸಂಚಾರ ಅಸ್ತವ್ಯಸ್ತವಾಗಿದೆ. ವಿವಿಧೆಡೆ ಅಪಾರ ಹಾನಿ ಸಂಭವಿಸಿದ್ದು, ಶೋಚನೀಯ ಜನಜೀವನದ ಕೆಲವು ದೃಶ್ಯ…..
You seem to have an Ad Blocker on.
To continue reading, please turn it off or whitelist Udayavani.