ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲ ಶೃಂಗೇರಿ ಸ್ವಾಮಿಗಳಿಗೆ ಪೂರ್ಣಕುಂಭ ಸ್ವಾಗತ
ತೆಕ್ಕಟ್ಟೆ : ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲಕ್ಕೆ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರನ್ನು ಶುಕ್ರವಾರದಂದು ದೇವಳದ ರಾಜಗೋಪುರದಿಂದ ಪೂರ್ಣಕುಂಭ ಸ್ವಾಗತದೊಂದಿಗೆ ದೇವಳಕ್ಕೆ ಭರಮಾಡಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಶ್ರೀಗಳವರ ಪಾದಪೂಜೆ ಮತ್ತು ದೇವಳದ ವತಿಯಿಂದ ದೇವಳದ ಆಡಳಿತ ಧರ್ಮದರ್ಶಿ ದೇವರಾಯ ಎಂ.ಶೇರೆಗಾರ್ ಹಾಗೂ ಅನಿತಾ ಶೇರೆಗಾರ್ ದಂಪತಿಗಳು ಅವರನ್ನು ಗೌರವಿಸಿದರು. ಶಾರದಾ ಪೀಠದ ಅರ್ಚಕ ಲೋಕೇಶ್ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿ, ದೇವಳದ ರಾಜಶೇಖರ್ ಹೆಗ್ಡೆ ನಿರೂಪಿಸಿ, ವಂದಿಸಿದರು.
ಮಹಾ ಚಂಡಿಕಾಯಾಗ : ದೇಗುಲದಲ್ಲಿ ಮಹಾ ಚಂಡಿಕಾಯಾಗ, ಮಹಾಪೂಜೆ ಹಾಗೂ ಮಹಾ ಅನ್ನಸಂತರ್ಪಣೆ ಹಾಗೂ ಸಂಜೆ ರಂಗಪೂಜೆ ಮತ್ತು ಸ್ವರ್ಣ ಪಲ್ಲಕ್ಕಿ ಉತ್ಸವ ಹಾಗೂ ಅಷ್ಟಾವಧಾನ ಸೇವೆ ನೆರವೇರಿತು.
ಚಿತ್ರಗಳು : ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ