ಬಾನಂಗಳದಲ್ಲಿ ಸೂರ್ಯನ ನೆರಳು ಬೆಳಕಿನಾಟ!
ಬಾನಂಗಳ ಭಾನುವಾರ ನೆರಳು ಬೆಳಕಿನಾಟಕ್ಕೆ ಸಾಕ್ಷಿಯಾಯಿತು. ಅಪರೂಪಕ್ಕೆ ಸಂಭವಿಸುವ ಕಂಕಣ ನಭೋಮಂಡಲದಲ್ಲಿ ಕೆಲಕಾಲ ಚಮತ್ಕಾರ ಸೃಷ್ಟಿಸಿತು. ದೇಶಾ ದ್ಯಂತ ಭಾನುವಾರ ಖಂಡಗ್ರಾಸ ಸೂರ್ಯ ಗ್ರಹಣದ ದರ್ಶನವಾಯಿತು. ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಬಾನಂಗಳದ ಚಮತ್ಕಾರವನ್ನು ಜನತೆ ವೀಕ್ಷಿಸಿದರು.
ಹೊಸ ಫೋಟೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ