ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ
Team Udayavani, Sep 13, 2021, 4:49 PM IST
ಗಾಂಧಿನಗರ: ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಶುಭ ಕೋರಿದರು.
ಗಾಂಧಿನಗರದ ರಾಜಭವನದಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಭೇಟಿ ಮಾಡಿದ ಬೊಮ್ಮಾಯಿ ಅವರು ಶುಭ ಕೋರಿದರು.
ಇದನ್ನೂ ಓದಿ:ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಗಣ್ಯರ ಸಂತಾಪ
ರಾಜ್ಯದಿಂದ ಸಿಎಂ ಜತೆ ಗಾಂಧಿನಗರಕ್ಕೆ ತೆರಳಿರುವ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರೂ ನೂತನ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್