ಜನರನ್ನು ಧಾರ್ಮಿಕ ಮಟ್ಟದಲ್ಲಿ ವಿಭಜಿಸುವಲ್ಲಿ ಬಿಜೆಪಿ ವಿಫಲವಾಗಿದೆ : ಪಾಲೇಕರ್


Team Udayavani, May 14, 2022, 5:11 PM IST

1-as–asdsd

ಪಣಜಿ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿ ಎದುರಿಸುತ್ತಿದೆ. ಹೀಗಾಗಿ ಆಡಳಿತ ವೈಫಲ್ಯದಿಂದ ಜನರ ಗಮನ ಬೇರೆಡೆ ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಗೋವಾ ರಾಜ್ಯದ ಜನರನ್ನು ಧಾರ್ಮಿಕ ಮಟ್ಟದಲ್ಲಿ ವಿಭಜಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಅಮಿತ್ ಪಾಲೇಕರ್ ಹೇಳಿದ್ದಾರೆ.

ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತಂತ್ರದಿಂದ ಕನ್ನಡ ಒಕ್ಕೂಟದ ಮುಖಂಡರನ್ನು ದೂರವಿಡಬೇಕು. ವೋಟ್ ಬ್ಯಾಂಕ್ ಲಾಭ ಪಡೆದು ಅಧಿಕಾರ ಪಡೆಯಲು ಬಿಜೆಪಿಯು ಒಡೆದು ಆಳುವ ತಂತ್ರವನ್ನು ಬಳಸುತ್ತಿದೆ ಎಂದು ಅಮಿತ್ ಪಾಲೇಕರ್ ಆರೋಪಿಸಿದರು.

ಎಲ್ಲರೂ ಚುನಾವಣೆಗೆ ಸ್ಫರ್ಧಿಸಲು ಸ್ವತಂತ್ರರು. ಆದರೆ ಹೋರಾಟದ ಹಿಂದಿನ ಉದ್ದೇಶ ಜನಸೇವೆಯೇ ಆಗಿರಬೇಕು. ಒಂದು ನಿರ್ದಿಷ್ಠ ಭಾಷೆ ಮಾತನಾಡುವ ಅಥವಾ ಮೂಲತಃ ಹಿಂದಿನ ನಿರ್ದಿಷ್ಠ ರಾಜ್ಯದವರಿಗೆ ಮಾತ್ರ ಸೇವೆ ಸಲ್ಲಿಸುವುದು ಹೊರತುಪಡಿಸಿ ಎಲ್ಲಾ ಜನರಿಗೆ ಸೇವೆ ಸಲ್ಲಿಸುವುದು ಗುರಿಯಾಗಿರಬೇಕು ಎಂದು ಅಮಿತ್ ಪಾಲೇಕರ್ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ನೇಪಾಳ ಮೇಯರ್‌ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ

Goa: ನೇಪಾಳ ಮೇಯರ್‌ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ

Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು

BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು

1——–sadasd

BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.