ಜನರನ್ನು ಧಾರ್ಮಿಕ ಮಟ್ಟದಲ್ಲಿ ವಿಭಜಿಸುವಲ್ಲಿ ಬಿಜೆಪಿ ವಿಫಲವಾಗಿದೆ : ಪಾಲೇಕರ್
Team Udayavani, May 14, 2022, 5:11 PM IST
ಪಣಜಿ: ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಭೀತಿ ಎದುರಿಸುತ್ತಿದೆ. ಹೀಗಾಗಿ ಆಡಳಿತ ವೈಫಲ್ಯದಿಂದ ಜನರ ಗಮನ ಬೇರೆಡೆ ಸೆಳೆಯಲು ನಾನಾ ತಂತ್ರಗಳನ್ನು ರೂಪಿಸುತ್ತಿದೆ. ಗೋವಾ ರಾಜ್ಯದ ಜನರನ್ನು ಧಾರ್ಮಿಕ ಮಟ್ಟದಲ್ಲಿ ವಿಭಜಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಅಮಿತ್ ಪಾಲೇಕರ್ ಹೇಳಿದ್ದಾರೆ.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತಂತ್ರದಿಂದ ಕನ್ನಡ ಒಕ್ಕೂಟದ ಮುಖಂಡರನ್ನು ದೂರವಿಡಬೇಕು. ವೋಟ್ ಬ್ಯಾಂಕ್ ಲಾಭ ಪಡೆದು ಅಧಿಕಾರ ಪಡೆಯಲು ಬಿಜೆಪಿಯು ಒಡೆದು ಆಳುವ ತಂತ್ರವನ್ನು ಬಳಸುತ್ತಿದೆ ಎಂದು ಅಮಿತ್ ಪಾಲೇಕರ್ ಆರೋಪಿಸಿದರು.
ಎಲ್ಲರೂ ಚುನಾವಣೆಗೆ ಸ್ಫರ್ಧಿಸಲು ಸ್ವತಂತ್ರರು. ಆದರೆ ಹೋರಾಟದ ಹಿಂದಿನ ಉದ್ದೇಶ ಜನಸೇವೆಯೇ ಆಗಿರಬೇಕು. ಒಂದು ನಿರ್ದಿಷ್ಠ ಭಾಷೆ ಮಾತನಾಡುವ ಅಥವಾ ಮೂಲತಃ ಹಿಂದಿನ ನಿರ್ದಿಷ್ಠ ರಾಜ್ಯದವರಿಗೆ ಮಾತ್ರ ಸೇವೆ ಸಲ್ಲಿಸುವುದು ಹೊರತುಪಡಿಸಿ ಎಲ್ಲಾ ಜನರಿಗೆ ಸೇವೆ ಸಲ್ಲಿಸುವುದು ಗುರಿಯಾಗಿರಬೇಕು ಎಂದು ಅಮಿತ್ ಪಾಲೇಕರ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ನೇಪಾಳ ಮೇಯರ್ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ
Sikkim Poll:ಸಿಎಂ ತಮಾಂಗ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ
BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು
BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ