ಸಿಂಗ್ ಖಾತೆ ಬದಲಾವಣೆಯ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ ಬಂದಿಲ್ಲ : ಬೊಮ್ಮಾಯಿ
Team Udayavani, Aug 11, 2021, 2:09 PM IST
ಬೆಂಗಳೂರು : ಆನಂದ್ ಸಿಂಗ್ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇನೆ. ಎಲ್ಲವೂ ಬಗೆ ಹರಿಯುವ ವಿಶ್ವಾಸ ಇದೆ. ಖಾತೆ ಬದಲಾವಣೆಯ ವಿಚಾರದ ಬಗ್ಗೆ ವರಿಷ್ಠರಿಂದ ಯಾವುದೇ ಸೂಚನೆ ಈವರೆಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಆನಂದ್ ಸಿಂಗ್ ಅವರ ಭಾವನೆ ಅರ್ಥ ಮಾಡಿಕೊಡೊದ್ದೇನೆ. ಅವರು ಭಾವನಾತ್ಮಕ ಗಳಿಯೆಗಲ್ಲಿ ಮಾತನಾಡಿದ್ದಾರೆ. ಅವರ ಜೊತೆ ಪಕ್ಷದ ಅಧ್ಯಕ್ಷರು ಮಾತನಾಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ : ರಾಹುಲ್ ಗಾಂಧಿ ಪೋಸ್ಟ್ ನಮ್ಮ ಪಾಲಸಿಗೆ ವಿರುದ್ಧವಾಗಿತ್ತು : ದೆಹಲಿ ಹೈಕೋರ್ಟ್ ಗೆ ಟ್ವೀಟರ್
ನಮ್ಮದು ರಾಷ್ಟ್ರೀಯ ಪಕ್ಷ. ಪಕ್ಷದ ನಾಯಕರೂ ಮಾತನಾಡುತ್ತಾರೆ. ಆನಂದ್ ಸಿಂಗ್ ಜೊತೆ ಮಾತಾಡಿದ ಮೇಲೆ ವರಿಷ್ಟರ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು, ನಾಳೆ(ಗುರುವಾರ, ಆಗಸ್ಟ್ 12) ನಾನು ಮಂಗಳೂರಿಗೆ ಹೊಗುವವನಿದ್ದೇನೆ. ಅವರು ನಾಳೆ ಭೇಟಿಯಾಗುವುದೆಂದು ನಿಗದಿಯಾಗಿತ್ತು. ಆದರೇ, ಇವತ್ತು ಸಂಜೆಯೇ ಭೇಟಿಯಾಗುವ ಸಾಧ್ಯತೆ ಇದೆ. ಇಲ್ಲದಿದ್ದರೆ ನಾಡಿದ್ದು ಭೇಟಿ ಮಾಡುವಂತೆ ತಿಳಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ : ನಾವು ಹೊಡೆದಾಟಕ್ಕೆ ರೆಡಿ ಇದ್ದೀವಿ.. ಅಂದ್ರೆ ನೀವು ಏನು ಸಂದೇಶ ಕೊಡ್ತೀರಾ ಈಶ್ವರಪ್ಪನವರೇ..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ