ಜನರ ಹಸಿವನ್ನು ಅಣಕಿಸುವ ಬಿಜೆಪಿ ಸರ್ಕಾರ ‘ಸಾವಿನಭಾಗ್ಯ’ ನೀಡುತ್ತಿದೆ: ಕಾಂಗ್ರೆಸ್
Team Udayavani, Aug 30, 2021, 12:17 PM IST
ಬೆಂಗಳೂರು: ಜನತೆಗೆ ಉತ್ತಮ ಬದುಕಿನ ಭರವಸೆ ನೀಡಲಾಗದ ಬಿಜೆಪಿ ಉಚಿತ ಶವ ಸಂಸ್ಕಾರದ ಭರವಸೆ ನೀಡುತ್ತಿದೆ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಅಕ್ಕಿ ಕೇಳಿದವರಿಗೆ ಹೋಗಿ ಸಾಯಿರಿ ಎಂದ ಬಿಜೆಪಿ ಸರ್ಕಾರ ಜನರ ಸಾವನ್ನೇ ಬಯಸುತ್ತಿದೆ. ಐದು ಕೆಜಿ ಅಷ್ಟೇ ತಿನ್ನಿ ಎನ್ನುವ ಮೂಲಕ ಜನರ ಹಸಿವನ್ನು ಅಣಕಿಸುವ ಬಿಜೆಪಿ ಸರ್ಕಾರ ಜನರಿಗೆ ‘ಸಾವಿನಭಾಗ್ಯ’ ಕೊಡಲು ಮುಂದಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಇದನ್ನೂ ಓದಿ:ನಾಡಿಗಾಗಿ ತ್ಯಾಗ ಮಾಡಿದ ಶರಾವತಿ ಸಂತ್ರಸ್ತರ ರೈತರ ಬದುಕು ರೂಪಿಸಲು ಗೃಹ ಸಚಿವರಿಗೆ ಮನವಿ
ಕಾಂಗ್ರೆಸ್ ಜನರ ಬದುಕನ್ನು ಹಸನಾಗಿಸಲು ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ನೀಡಿತು. ಬಿಜೆಪಿ ಭರವಸೆಯ ಬದುಕು ನೀಡಲಾಗದೆ ಉಚಿತ ಸಾವಿನ ಭಾಗ್ಯ ನೀಡುತ್ತಿದೆ! ಉದ್ಯೋಗ, ಅಕ್ಕಿ ನೀಡಲಾಗದೆ, ಬೆಲೆ ಏರಿಕೆ ತಡೆಯದೆ, ವೈದ್ಯಕೀಯ ವ್ಯವಸ್ಥೆ ನಿರ್ಮಿಸದೆ, ರಕ್ಷಣೆ ನೀಡದೆ ಜನತೆಗೆ ಸಾವು ಒಂದೇ ದಾರಿ ಎನ್ನುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು