ಕೋಲಾರದಿಂದ ಸ್ಪರ್ಧೆ ನನಗೆ ತಿಳಿದಿಲ್ಲ; ಹೈಕಮಾಂಡ್ ತೀರ್ಮಾನಿಸಲಿದೆ: ಸಿದ್ದರಾಮಯ್ಯ

ಮೇಲ್ಜಾತಿಯ ಬಡವರಿಗೆ ಶೇ.10ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧ

Team Udayavani, Nov 14, 2022, 5:09 PM IST

1-qwdwqee-qewq

ಮಂಡ್ಯ: ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ನನಗೆ ತಿಳಿದಿಲ್ಲ. ಅಲ್ಲಿನ ಬೆಂಬಲಿಗರು ನನ್ನನ್ನು ಸ್ಪರ್ಧೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಅದೇ ಅಲ್ಲದೇ ರಾಜ್ಯದ ಅನೇಕ ಕ್ಷೇತ್ರಗಳಿಂದಲೂ ನನ್ನ ಬೆಂಬಲಿಗರೂ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಎಂದು ಸೂಚನೆ ನೀಡುತ್ತದೆಯೋ ಅಲ್ಲಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ನಗರದಲ್ಲಿ ನಡೆಯುತ್ತಿದ್ದ ರೈತರ ಧರಣಿಗೆ ಬೆಂಬಲ ವ್ಯಕ್ತಪಡಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಲ್ವರ್ಗದ ಬಡವರಿಗೆ ನೀಡಿರುವ ಶೇ.10 ರಷ್ಟು ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದು ತೀರ್ಪು ನೀಡಿರುವುದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ. ತಕ್ಷಣದಲ್ಲಿ ಕಾಂಗ್ರೆಸ್ ಪಕ್ಷ ಈ ತೀರ್ಪನ್ನು ಸ್ವಾಗತಿಸಿತ್ತು. ಆದರೆ ಈ ತೀರ್ಪು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಪುನರ್ ಪರಿಶೀಲನೆ ನಡೆಸಲಿದೆ ಎಂದರು.

ಕೇವಲ ಮೇಲ್ಜಾತಿಯ ಬಡವರಿಗೆ ಶೇ.10ರಷ್ಟು ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ. ಆರ್ಥಿಕವಾಗಿ ದುರ್ಬಲರಾದವರು ಕೇವಲ ಮೇಲ್ಜಾತಿಗಳಲ್ಲಿ ಮಾತ್ರ ಇಲ್ಲ. ಈ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಶೇ.10 ರಷ್ಟು ಮೀಸಲಾತಿಯನ್ನು ರಾಜ್ಯದಲ್ಲಿ ತಿರಸ್ಕರಿಸುವುದಾಗಿ ಹೇಳಿದೆ. ಆದ್ದರಿಂದ ಐಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಪುನರ್ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ ಎಂದು ಉತ್ತರಿಸಿದರು.

ಟಾಪ್ ನ್ಯೂಸ್

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

p deekayya

ದಲಿತ ಮುಖಂಡ ಪಿ.ಡೀಕಯ್ಯ ಅಸಹಜ ಸಾವಿನ ತನಿಖೆ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

ಪಿಲ್ಯ: ಅಡಿಕೆ ತೋಟದಲ್ಲಿ ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶ

death

ಯಡಮೊಗೆ: ಅಡಿಕೆ ಮರದಿಂದ ಬಿದ್ದು ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

39 ಕೋಟಿ ರೂ. ಚುನಾವಣಾ ಅಕ್ರಮ ಪತ್ತೆ

39 ಕೋಟಿ ರೂ. ಚುನಾವಣಾ ಅಕ್ರಮ ಪತ್ತೆ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

ವೈಭವದಿಂದ ನೆರವೇರಿದ ವಿಶ್ವ ವಿಖ್ಯಾತ ಮೇಲುಕೋಟೆ ಚಲುವನಾಯಣಸ್ವಾಮಿ ವೈರಮುಡಿ ಉತ್ಸವ

ಶಾರ್ಟ್ ಸರ್ಕಿಟ್‌: ಕಲಬುರಗಿ ಮಹಾನಗರ ಪಾಲಿಕೆ ಹಳೆ ಕಚೇರಿಗೆ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ

ಶಾರ್ಟ್ ಸರ್ಕಿಟ್‌: ಕಲಬುರಗಿ ಮಹಾನಗರ ಪಾಲಿಕೆ ಹಳೆ ಕಚೇರಿಗೆ ಬೆಂಕಿ, ಮಹತ್ವದ ದಾಖಲೆಗಳು ಭಸ್ಮ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಗೂಗಲ್‌ ಪೇ, ಇ-ಅಕೌಂಟ್‌ಗಳ ಮೇಲೂ ನಿಗಾ

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

ಡಿಕೆಶಿ ಸಮ್ಮುಖದಲ್ಲಿ ಕಿಮ್ಮನೆ, ಮಂಜುನಾಥ ಗೌಡ ಸಂಧಾನ

p deekayya

ದಲಿತ ಮುಖಂಡ ಪಿ.ಡೀಕಯ್ಯ ಅಸಹಜ ಸಾವಿನ ತನಿಖೆ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ