ಬಿಹಾರದಲ್ಲಿ ಮತ್ತೆ ಗರಿಗೆದರಿದ ರಾಜಕೀಯ; ಸೋನಿಯಾಗೆ ನಿತೀಶ್ ದೂರವಾಣಿ ಕರೆ, NDAಗೆ ಗುಡ್ ಬೈ?

ಬಿಹಾರದಲ್ಲಿ ಮತ್ತೊಮ್ಮೆ ರಾಜಕೀಯದ ಬದಲಾವಣೆಯ ಗಾಳಿ ಬೀಸತೊಡಗಿದೆ.

Team Udayavani, Aug 8, 2022, 1:45 PM IST

ಬಿಹಾರದಲ್ಲಿ ಮತ್ತೆ ಗರಿಗೆದರಿದ ರಾಜಕೀಯ; ಸೋನಿಯಾಗೆ ನಿತೀಶ್ ದೂರವಾಣಿ ಕರೆ, NDAಗೆ ಗುಡ್ ಬೈ?

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಭಾರತೀಯ ಜನತಾ ಪಕ್ಷ ನಡುವಿನ ಶೀತಲ ಸಮರ ಮತ್ತಷ್ಟು ತಾರಕಕ್ಕೇರಿದ್ದು, ನಿತೀಶ್ ಮತ್ತೊಮ್ಮೆ ಎನ್ ಡಿಎ ಸಖ್ಯದಿಂದ ಹೊರಬರುವ ಸಿದ್ಧತೆಯಲ್ಲಿದ್ದಾರೆ ಎಂಬ ಊಹಾಪೋಹ ಹರಿದಾಡತೊಡಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ನೆರೆ ಪರಿಹಾರದಲ್ಲಿ ಸರ್ಕಾರ ಪಾರದರ್ಶಕತೆ ತೋರಬೇಕು: ಎಂ.ಬಿ.ಪಾಟೀಲ್

ಮತ್ತೊಂದೆಡೆ ಸಿಎಂ ನಿತೀಶ್ ಕುಮಾರ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ದೂರವಾಣಿ ಕರೆ ಮಾಡಿ, ಭೇಟಿಗೆ ಸಮಯಾವಕಾಶ ಕೋರಿರುವುದಾಗಿ ವರದಿ ವಿವರಿಸಿದೆ. ಬಿಹಾರವನ್ನು ಭಯೋತ್ಪಾದಕರ ಸ್ವರ್ಗ ಎಂದು ಭಾರತೀಯ ಜನತಾ ಪಕ್ಷ ಬಿಂಬಿಸುತ್ತಿದೆ ಎಂಬುದು ನಿತೀಶ್ ಕುಮಾರ್ ಆರೋಪವಾಗಿದೆ.

ರಾಜಕೀಯದ ಮೂಲಗಳ ಪ್ರಕಾರ, ಬಿಹಾರದಲ್ಲಿ ಮತ್ತೊಮ್ಮೆ ರಾಜಕೀಯದ ಬದಲಾವಣೆಯ ಗಾಳಿ ಬೀಸತೊಡಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಿತೀಶ್ ಕುಮಾರ್ ಪಕ್ಷದ ಎಲ್ಲಾ ಶಾಸಕರ ಸಭೆ ಕರೆದಿರುವುದಾಗಿ ವರದಿ ವಿವರಿಸಿದೆ.

ಮತ್ತೊಂದೆಡೆ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಹಾಗೂ ಕಾಂಗ್ರೆಸ್ ಪಕ್ಷ ಕೂಡಾ ಪ್ರತ್ಯೇಕವಾಗಿ ತಮ್ಮ ಶಾಸಕರ ಸಭೆಯನ್ನು ಕರೆದಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿಗೆ ನಿತೀಶ್ ಕುಮಾರ್ ದೂರವಾಣಿ ಕರೆ ಮತ್ತು ಮೂರು ಪಕ್ಷಗಳ ಸಭೆಯ ಕರೆದಿರುವುದು ಬಿಹಾರ ರಾಜಕೀಯದಲ್ಲಿನ ಬದಲಾವಣೆ ಕುರಿತು ಊಹಾಪೋಹಗಳು ಹರಿದಾಡತೊಡಗಿದೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.