ರಾಜ್ಯ ಬಿಜೆಪಿಯ ವಿಚಾರಗಳನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ: ಸಿಎಂ ಬೊಮ್ಮಾಯಿ


Team Udayavani, Dec 27, 2021, 11:42 AM IST

ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಬಿಜೆಪಿಯ ವಿಚಾರಗಳೆಲ್ಲವನ್ನೂ ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ಏನೆಲ್ಲಾ ಚರ್ಚೆಯಾಗುತ್ತಿದೆಯೋ‌ ಎಲ್ಲವನ್ನೂ ಹೈಕಮಾಂಡ್ ನೋಡುತ್ತಿದೆ. ಯಾವುದೇ ತೊಂದರೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಮತ್ತು ಸರ್ಕಾರದ ಮಧ್ಯೆ ಸಮನ್ವಯತೆ ಇದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಕೊಡುತ್ತೇವೆ. ನಮ್ಮ ಕೆಲಸಗಳನ್ನು ಮುಂದಿಟ್ಟುಕೊಂಡು ನಾವು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು.

ಹುಬ್ಬಳ್ಳಿಯಲ್ಲಿ ಎರಡು ದಿನಗಳು ಬಿಜೆಪಿ ಸಭೆ ವಿಚಾರಕ್ಕೆ ಮಾತನಾಡಿದ ಸಿಎಂ, ಪ್ರತಿ ಎರಡು ತಿಂಗಳಿಗೆ ಕಾರ್ಯಕಾರಿಣಿ ಸಭೆ ಮಾಡುತ್ತೇವೆ. ನಮ್ಮದೊಂದೇ ಪಕ್ಷ ನಿರಂತರವಾಗಿ ಕಾರ್ಯಕಾರಿಣಿ, ಪಕ್ಷ ಸಂಘಟನೆ ಸಭೆ ಮಾಡುವುದು. ಎರಡು ತಿಂಗಳಿಗೊಮ್ಮೆ ಹಲವು ವಿಚಾರ ಚರ್ಚೆ ಮಾಡಿ ಕೆಲವು ನಿರ್ಣಯ ತಗೆದುಕೊಳ್ಳುತ್ತೇವೆ ಎಂದರು.

ಸಂಪುಟ ಪುನಾರಚನೆ ಎನ್ನವುದು ಮಾಧ್ಯಮ ಸೃಷ್ಟಿ. ಪುನಾರಚನೆ ಆಗುವ ವಿಚಾರ ಗೊತ್ತಿಲ್ಲ. ನಾವು ಪಕ್ಷದಲ್ಲಿ ಏನು ಚರ್ಚೆ ಮಾಡುತ್ತೇವೆ, ಏನು ರಾಜಕಾರಣ ಮಾಡುತ್ತೇವೆಂದು ನಿಮಗೆ ಹೇಳುವ ಅಗತ್ಯ ಇಲ್ಲ. ಯಾವ ಸಂದರ್ಭದಲ್ಲಿ ಏನು ಚರ್ಚೆ ಮಾಡಬೇಕೋ ಅದನ್ನು ಮಾಡುತ್ತೇವೆ. ಅದು ನಮ್ಮ ಪಕ್ಷದ ಆಂತರಿಕ ವಿಚಾರ ಎಂದು ಸಿಎಂ ಹೇಳಿದರು.

ಇದನ್ನೂ ಓದಿ:ಕಾಂಗ್ರೆಸ್‌ ನಲ್ಲಿ ಕಿಡಿಹೊತ್ತಿದ ನಾಯಕತ್ವದ ಪ್ರಶ್ನೆ ?

ಇಂದು ಕೋವಿಡ್ ಮೃತರ ಕುಟುಂಬಗಳಿಗೆ ಪರಿಹಾರ ವಿಚಾರದ ಬಗ್ಗೆ ಮಾತನಾಡಿದ ಅವರು, ಯೋಜನೆ ಜಾರಿ ವಿಳಂಬವಾಗಿಲ್ಲ. ಕೋವಿಡ್ ಮೃತರ ಕುರಿತು ದಾಖಲೆಗಳ ಸಂಗ್ರಹ ನಡೆಯುತಿತ್ತು. ಎರಡು ತಿಂಗಳು ನೀತಿ ಸಂಹಿತೆ ಇತ್ತು. ಈಗಾಗಲೇ ಎಲ್ಲ ಕಡೆ ಪರಿಹಾರ ಕೊಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.