ಸಿದ್ದರಾಮಯ್ಯರಂತಹ ಸುಳ್ಳುಗಾರರನ್ನು ರಾಜ್ಯದ ಜನರು ಇದುವರೆಗೆ ಕಂಡಿಲ್ಲ: ಬಿಜೆಪಿ
Team Udayavani, Nov 15, 2021, 2:33 PM IST
ಬೆಂಗಳೂರು: ಮಾನ್ಯ ಸುಳ್ಳುರಾಮಯ್ಯ ಅವರೇ, ರಾಜ್ಯದ ಜನರು ನಿಮ್ಮಂತ ಸುಳ್ಳುಗಾರರನ್ನು ಇದುವರೆಗೆ ಕಂಡಿಲ್ಲ. 2013 ರಿಂದಲೂ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಲೇ ಬಂದಿದ್ದೀರಿ. ನುಡಿದಂತೆ ನಡೆಯಿರಿ ಎಂದರೆ ಇನ್ನೊಂದು ಚುನಾವಣೆಯವರೆಗೆ ತಡೆಯಿರಿ ಎನ್ನುತ್ತೀರಿ. ಇದಕ್ಕಾಗಿಯೇ ಬುರುಡೆರಾಮಯ್ಯ ಎನ್ನುವುದು ಎಂದು ಬಿಜೆಪಿ ಟೀಕೆ ಮಾಡಿದೆ.
ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಪಕ್ಷಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ. ಪಕ್ಷಕ್ಕೆ ಬರುವ ಯುವಕರಿಗೆ ಸ್ಥಾಪಿತ ಹಿತಾಸಕ್ತಿಗಳ ಕೂಟದಲ್ಲಿ ಯಾವ ಸ್ಥಾನ ನೀಡುತ್ತೀರಿ? ಇದೇ ನಮ್ಮ ಕೊನೆಯ ಚುನಾವಣೆ ಎನ್ನುತ್ತಲೇ ನೀವು ಮೂರು ಬಾರಿ ಚುನಾವಣೆಗೆ ನಿಂತಿರಿ. ಕಾಂಗ್ರೆಸ್ ನಲ್ಲಿ ಹೊಸಬರಿಗೆ ಅವಕಾಶ ಸಾಧ್ಯವೇ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:ಕಲಬುರಗಿ ಮೇಯರ್ ಚುನಾವಣೆ: ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಟ್ಟಿಲ್ಲ ಎಂದ ಮುಖಂಡ
ಸಿದ್ದರಾಮಯ್ಯನವರೇ, ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು? ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಮಾನ್ಯ ಸಿದ್ದರಾಮಯ್ಯನವರೇ,
ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು?
ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ?#ಬುರುಡೆರಾಮಯ್ಯ
— BJP Karnataka (@BJP4Karnataka) November 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ