ರಾಜ್ಯಸಭೆ: 16 ರಲ್ಲಿ 8 ಬಿಜೆಪಿಗೆ; ಹಿರಿಯ ಕಾಂಗ್ರೆಸ್ ನಾಯಕ ಅಜಯ್ ಮಾಕನ್ ಗೆ ಸೋಲು


Team Udayavani, Jun 11, 2022, 1:40 PM IST

BJP FLAG

ನವದೆಹಲಿ: ನಾಲ್ಕು ರಾಜ್ಯಗಳಲ್ಲಿ ಶುಕ್ರವಾರ (ಜೂನ್ 10) ನಡೆದ ರಾಜ್ಯಸಭಾ ಚುನಾವಣೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ರಾಜ್ಯಸಭೆಯ 16 ತೆರವಾದ ಸ್ಥಾನಗಳಿಗೆ ಮತದಾನ ನಡೆದಿದ್ದು, 8ರಲ್ಲಿ ಬಿಜೆಪಿ ಗೆದ್ದಿದೆ.

ಮಹಾರಾಷ್ಟ್ರ, ಹರಿಯಾಣ, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ಜಿದ್ದಾಜಿದ್ದಿನ ಸ್ಪರ್ಧೆಯಾಗಿ ಮಾರ್ಪಟ್ಟಿತ್ತು, ರಾಜಸ್ಥಾನದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿ ಮೂರು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಐದು ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಉಳಿದ ಸ್ಥಾನಗಳನ್ನು ಮಹಾರಾಷ್ಟ್ರದ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ಗೆದ್ದಿದ್ದು, ಒಂದು ಸ್ಥಾನ ಹರಿಯಾಣದ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ.

ಪ್ರತಿಸ್ಪರ್ಧಿ ಪಕ್ಷಗಳ ವ್ಯಾಪಾರ ಆರೋಪಗಳೊಂದಿಗೆ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮತ ಎಣಿಕೆ ವಿಳಂಬವಾಯಿತು.ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟಕ್ಕೆ ಆಘಾತಕಾರಿ ಹಿನ್ನಡೆಯಾಗಿ, ಬಿಜೆಪಿಯು ರಾಜ್ಯದಿಂದ ಆರು ರಾಜ್ಯಸಭಾ ಸ್ಥಾನಗಳಲ್ಲಿ ಮೂರನ್ನು ಕಸಿದುಕೊಂಡಿದೆ. ಕ್ರಾಸ್ ವೋಟಿಂಗ್ ಮತ್ತು ಚುನಾವಣಾ ನಿಯಮಗಳ ಉಲ್ಲಂಘನೆ ಆರೋಪದ ನಂತರ ಎಣಿಕೆ ಸುಮಾರು ಎಂಟು ಗಂಟೆಗಳ ಕಾಲ ವಿಳಂಬವಾದ ನಂತರ ಫಲಿತಾಂಶಗಳನ್ನು ಘೋಷಿಸಲಾಯಿತು.

ಬಿಜೆಪಿ ಅಭ್ಯರ್ಥಿಗಳಾಗಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಮಾಜಿ ರಾಜ್ಯ ಸಚಿವ ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಸೇರಿದ್ದಾರೆ. ಎಂವಿಎ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಅಭ್ಯರ್ಥಿಗಳ ಪೈಕಿ ಶಿವಸೇನೆಯ ಸಂಜಯ್ ರಾವುತ್, ಎನ್‌ಸಿಪಿಯ ಪ್ರಫುಲ್ ಪಟೇಲ್ ಮತ್ತು ಕಾಂಗ್ರೆಸ್‌ನ ಇಮ್ರಾನ್ ಪ್ರತಾಪ್‌ಘರ್ಹಿ ಗೆಲುವು ಸಾಧಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಲ್ಲಿ ಹಿರಿಯ ನಾಯಕ ಅಜಯ್ ಮಾಕನ್ ಅವರು ಸಾಕಷ್ಟು ಮತಗಳನ್ನು ಪಡೆಯದೆ ಸೋತ್ತಿದ್ದಾರೆ. ಹರಿಯಾಣದ ಎರಡು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿಯ ಕ್ರಿಶನ್ ಲಾಲ್ ಪನ್ವಾರ್ ಮತ್ತು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಕಾರ್ತಿಕೇಯ ಶರ್ಮಾ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.