ಹಣ ದುರುಪಯೋಗ ಕೇಸ್: ಸಂಜಯ್ ರಾವತ್ ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ
ತನಿಖೆಯ ನಂತರ ಸಂಜಯ್ ರಾವತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
Team Udayavani, Aug 22, 2022, 1:14 PM IST
ಮುಂಬೈ: ಮುಂಬೈನ ಚಾವ್ಲ್ ಪುನರ್ ಅಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನವನ್ನು ಸೆಪ್ಟಂಬರ್ 5ರವರೆಗೆ ವಿಸ್ತರಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:67ನೇ ಹುಟ್ಟುಹಬ್ಬಕ್ಕೆ ʼಗಾಡ್ ಫಾದರ್ʼ ಆದ ಮೆಗಾಸ್ಟಾರ್ ಚಿರಂಜೀವಿ: ಟೀಸರ್ ಔಟ್
ಮುಂಬೈನ ಗೋರೆಗಾಂವ್ ನ ಪತ್ರಾ ಚಾವ್ಲ್ ಪುನರ್ ಅಭಿವೃದ್ಧಿಯಲ್ಲಿನ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಆಗಸ್ಟ್ 1ರಂದು ಸಂಜಯ್ ರಾವತ್ ಅವರನ್ನು ಆಗಸ್ಟ್ 1ರಂದು ಬಂಧಿಸಿತ್ತು.
ಆರಂಭದಲ್ಲಿ ತನಿಖೆಯ ನಂತರ ಸಂಜಯ್ ರಾವತ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಸೋಮವಾರ (ಆಗಸ್ಟ್ 22) ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಎಂ.ಜಿ.ದೇಶಪಾಂಡೆ, ರಾವತ್ ಗೆ ಸೆಪ್ಟೆಂಬರ್ 5ರವರೆಗೆ ನ್ಯಾಯಾಂಗ ಬಂಧನ ವಿಸ್ತಿರಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ