ಪ್ರಧಾನಿ ಮೋದಿಗೆ ‘ಜನಸೇವೆ’ಯ ಬಗ್ಗೆ ಈಗ ಅರಿವಾಗಿದೆ: ಸಿದ್ದರಾಮಯ್ಯ ವ್ಯಂಗ್ಯ


Team Udayavani, Nov 29, 2021, 12:49 PM IST

ಪ್ರಧಾನಿ ಮೋದಿಗೆ ಈಗ ‘ಜನಸೇವೆ’ಯ ಬಗ್ಗೆ ಅರಿವಾಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವುದು ಜನ ಸೇವೆಗಾಗಿ. ಅದರಲ್ಲಿ ಹೊಸದೇನಿದೆ? ಪ್ರಧಾನಮಂತ್ರಿ ಹುದ್ದೆ ಎನ್ನುವುದು ಜನಸೇವೆಗಾಗಿ ಎಂಬುದು ಪ್ರಧಾನಿ ಮೋದಿಯವರಿಗೆ ಈಗ ಜ್ಞಾನೋದಯವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಅಧಿಕಾರ ಅಲ್ಲ ಜನ ಸೇವೆ ಮುಖ್ಯ’ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಟಾಂಗ್‌ ನೀಡಿದರು. “ರಾಜಕೀಯವೇ ಜನಸೇವೆ- ಅದು ಈಗ ಪ್ರಧಾನಮಂತ್ರಿಗೆ ಅರಿವಾಗಿದೆ” ಎಂದು ವ್ಯಂಗ್ಯವಾಡಿದರು.

ನಿರ್ಲಕ್ಷ್ಯ ಬೇಡ: ಕೋವಿಡ್ ಮೂರನೇ ಅಲೆಯನ್ನು ಸರ್ಕಾರ ನಿರ್ಲಕ್ಷಿಸಬಾರದು. ಎರಡನೇ ಅಲೆಯನ್ನು ನಿರ್ಲಕ್ಷಿಸಿದ ಪರಿಣಾಮ ಅನೇಕ ಸಾವುಗಳು ಉಂಟಾದವು. ಮೂರನೇ ಅಲೆಯ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಅಗತ್ಯ. ರಾಜ್ಯಕ್ಕೂ ಮೂರನೇ ಅಲೆ ಬಾರದಂತೆ ಎಚ್ಚರ ವಹಿಸಬೇಕಾದುದು ಸರ್ಕಾರದ ಕರ್ತವ್ಯ. ಸದ್ಯಕ್ಕೆ ರಾಜ್ಯಕ್ಕೆ ಮೂರನೇ ಅಲೆ ಬಂದಿಲ್ಲ, ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಚಿಂತೆನೆ ಇಲ್ಲ: ಸಚಿವ ಕೆ.ಸುಧಾಕರ್

15 ಸ್ಥಾನಗಳಲ್ಲಿ ಗೆಲುವು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15 ಸ್ಥಾನ ಗೆಲ್ಲುತ್ತದೆ. ಜೆಡಿಎಸ್ ಬಿಜೆಪಿಗೆ ಬೆಂಬಲ ಕೊಟ್ಟರೂ ನಮಗೆ ಏನು ತೊಂದರೆ ಆಗುಗುವುದಿಲ್ಲ. ಮೊದಲಿನಿಂದಲೂ ಅವರದ್ದು ಒಳ ಒಪ್ಪಂದ ನಡೆಯುತ್ತಲೇ ಇದೆ. ಅದರಲ್ಲಿ ಹೊಸತೇನು ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVS

BJP ಅಸಮಾಧಾನ; ಶೀಘ್ರದಲ್ಲೇ ಆಂತರಿಕ ಭಾವನೆ ಹಂಚಿಕೊಳ್ಳುತ್ತೇನೆ!: ಸದಾನಂದ ಗೌಡ

Shakti Remark:ಸವಾಲು ಸ್ವೀಕರಿಸಿದ್ದೇನೆ-ರಾಹುಲ್‌ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

Shakti Remark:ಸವಾಲು ಸ್ವೀಕರಿಸಿದ್ದೇನೆ-ರಾಹುಲ್‌ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ

Poll: ಪಶ್ಚಿಮಬಂಗಾಳ ಡಿಜಿಪಿ, 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ವರ್ಗಾವಣೆ; ಚುನಾವಣಾ ಆಯೋಗ

ಹೆಡ್ ಲೈನ್ ಗಾಗಿ ಅಲ್ಲ, ಡೆಡ್ ಲೈನ್ ಗೆ ಕೆಲಸ ಮಾಡುವವ ನಾನು: ಪ್ರಧಾನಿ ಮೋದಿ

Loksabha; ಹೆಡ್ ಲೈನ್ ಗಾಗಿ ಅಲ್ಲ, ಡೆಡ್ ಲೈನ್ ಗೆ ಕೆಲಸ ಮಾಡುವವ ನಾನು: ಪ್ರಧಾನಿ ಮೋದಿ

Electoral Bonds ಕುರಿತ ಸುಪ್ರೀಂ ತೀರ್ಪನ್ನು ಗೌರವಿಸ್ತೇನೆ…ಆದರೆ… ಶಾ ಹೇಳಿದ್ದೇನು?

Electoral Bonds ಕುರಿತ ಸುಪ್ರೀಂ ತೀರ್ಪನ್ನು ಗೌರವಿಸ್ತೇನೆ…ಆದರೆ… ಶಾ ಹೇಳಿದ್ದೇನು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.