ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಕೇಂದ್ರ ತಿರಸ್ಕೃತ ಟ್ಯಾಬ್ಲೋ ಪ್ರದರ್ಶನ
Team Udayavani, Jan 19, 2022, 12:36 PM IST
ಚೆನ್ನೈ : ಗಣರಾಜ್ಯೋತ್ಸವದ ಪರೇಡ್ನಲ್ಲಿ ತಮ್ಮ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ನೀಡದೇ ಇರುವ ವಿವಾದವನ್ನು ಸದ್ಯಕ್ಕೆ ಇತ್ಯರ್ಥಪಡಿಸಿಕೊಳ್ಳುವುದಕ್ಕೆ ತಮಿಳುನಾಡು ಸಿಎಂ ಸಿದ್ದರಿಲ್ಲ. ಈ ವಿಚಾರದಲ್ಲಿ ಕೇಂದ್ರಕ್ಕೆ ಸೆಡ್ಡು ಹೊಡೆಯಲು ನಿರ್ಧರಿಸಿರುವ ಅವರು ಕೇಂದ್ರದಿಂದ ತಿರಸ್ಕೃತಗೊಂಡ ಸ್ತಬ್ದಚಿತ್ರವನ್ನು ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಪ್ರದರ್ಶನ ಮಾಡಲು ತೀರ್ಮಾನಿಸಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆ.ಸ್ಟ್ಯಾಲಿನ್, ಕೇಂದ್ರದ ನಡೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಧ್ಯೋತಕವಾಗಿ ಗಣರಾಜ್ಯೋತ್ಸವದ ದಿನದಂದು ಚೆನ್ನೈನಲ್ಲಿ ಈ ಸ್ತಬ್ದಚಿತ್ರದ ಮೆರವಣಿಗೆ ನಡೆಸಲಾಗುತ್ತದೆ. ಜತೆಗೆ ಪ್ರಮುಖ ಜಿಲ್ಲೆಗಳಲ್ಲಿ ಮಾದರಿ ಸ್ತಬ್ದಚಿತ್ರವನ್ನು ಸಾರ್ವಜನಿಕ ವೀಕ್ಷಣೆಗೆ ಇಡಲಾಗುತ್ತದೆ.
ಸ್ವಾತಂತ್ಯ ಹೋರಾಟಕ್ಕೆ ತಮಿಳುನಾಡಿನ ಕೊಡುಗೆಯನ್ನು ಈ ಬಾರಿಯ ಸ್ತಬ್ದಚಿತ್ರಕ್ಕೆ ಥೀಮ್ ನೀಡಲಾಗಿತ್ತು. ಕೇಂದ್ರ ರಕ್ಷಣಾ ಇಲಾಖೆ ಸೂಚಿಸಿದ್ದ ಬದಲಾವಣೆಗಳಿಗೆ ಮೂರು ಬಾರಿ ನಾವು ಸ್ಪಂದಿಸಿದ್ದೆವು. ಆದರೆ ನಾಲ್ಕನೆ ಬಾರಿಗೆ ಯಾವುದೇ ಕಾರಣ ನೀಡದೇ ತಿರಸ್ಕರಿಸಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಬೇಸರ ತೋರ್ಪಡಿಸಿದ್ದೇವೆ. ಇದಕ್ಕೆ ಸಂಬಂಧ ಪಟ್ಟಂತೆ ಕೇಂದ್ರ ಗೃಹ ಸಚಿವಾಲಯದಿಂದ ಪ್ರತಿಕ್ರಿಯೆ ಬಂದಿದೆ. ಒಟ್ಟಾರೆಯಾಗಿ ತಮಿಳುನಾಡಿನ ಭಾವನೆಗೆ ಇದರಿಂದ ಧಕ್ಕೆಯಾಗಿದೆ ಎಂದು ಸ್ಟ್ಯಾಲಿನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ