Tamil ಸಿನೆಮಾ ನಿರ್ಮಾಪಕ ಡ್ರಗ್ಸ್‌ ಜಾಲದ ಮಾಸ್ಟರ್‌ಮೈಂಡ್!

2,000 ಕೋಟಿ ಮೌಲ್ಯದ ಡ್ರಗ್ಸ್‌ ಸಾಗಣೆ ಜಾಲ ಬಯಲು

Team Udayavani, Feb 26, 2024, 6:30 AM IST

police crime

ಹೊಸದಿಲ್ಲಿ: ಇತ್ತೀಚೆಗೆ ದೆಹಲಿಯಲ್ಲಿ ಮಾದಕದ್ರವ್ಯ ತಯಾರಿಕೆಗೆ ಬಳಸುತ್ತಿದ್ದ ಭಾರೀ ಪ್ರಮಾಣದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದ ಎನ್‌ಸಿಬಿ(ಮಾದಕವಸ್ತು ನಿಯಂತ್ರಣ ಸಂಸ್ಥೆ) ಅಧಿಕಾರಿಗಳು ಈಗ ಈ ಜಾಲದ ಹಿಂದಿನ ಮಾಸ್ಟರ್‌ಮೈಂಡ್‌ ಯಾರೆಂದು ಪತ್ತೆಹಚ್ಚಿದ್ದಾರೆ.

ತಮಿಳು ಸಿನೆಮಾ ರಂಗದ ಖ್ಯಾತ ನಿರ್ಮಾ ಪಕನೇ ಈ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲದ ರೂವಾರಿಯಂತೆ! ಹೀಗೆಂದು ರವಿವಾರ ಮಾದಕವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ) ತಿಳಿಸಿದೆ. ಆದರೆ, ಆ ನಿರ್ಮಾಪಕ ಈಗ ನಾಪತ್ತೆಯಾಗಿದ್ದು, ಆತನನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದೂ ಎನ್‌ಸಿಬಿ ಮಾಹಿತಿ ನೀಡಿದೆ.

ದಿಲ್ಲಿ ಪಶ್ಚಿಮ ಭಾಗದ ಗೋದಾಮಿನ ಮೇಲೆ ಫೆ.15ರಂದು ಜಂಟಿ ದಾಳಿ ನಡೆಸಿದ್ದ ಎನ್‌ಸಿಬಿ ಮತ್ತು ದಿಲ್ಲಿ ಪೊಲೀಸರು. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಸಾಗಿಸಲಾಗುತ್ತಿದ್ದ ಸುಮಾರು 50 ಕೆ.ಜಿ. ತೂಕದ ಸೂಡೊಎಫಿಡ್ರೈನ್‌ ಮಾಲ್‌ ಅನ್ನು ವಶಪಡಿಸಿಕೊಂಡು, ಮೂವರನ್ನು ಬಂಧಿಸಿದ್ದರು.

ಈ ಜಾಲವು ಕಳೆದ 3 ವರ್ಷಗಳಲ್ಲಿ ಸುಮಾರು 3,500 ಕೆ.ಜಿ. ತೂಕದ ಸೂಡೊಎಫಿಡ್ರೈನ್‌ ಡ್ರಗ್ಸ್‌ ಅನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡಿದ್ದು, ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಮೌಲ್ಯದ್ದಾಗಿದೆ. ಆಹಾರ ಪದಾರ್ಥಗಳಲ್ಲಿ ಅಡಗಿಸಿಟ್ಟು ಭಾರತದಿಂದ ಡ್ರಗ್ಸ್‌ ಸಾಗಿಸುತ್ತಿರುವ ಬಗ್ಗೆ 4 ತಿಂಗಳುಗಳ ಹಿಂದೆಯೇ ಅಧಿಕಾರಿಗಳು ಸುಳಿವು ನೀಡಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.