ನೂರಾರು ಜನರ ಜೀವ ಉಳಿಸಿದ “ಕಾಲೇಜು ವಿದ್ಯಾರ್ಥಿಗಳ ಬ್ಲಡ್ ಬ್ಯಾಂಕ್”
ಪಿನ್ ಕೋಡ್ ಹಾಕುವ ಮೂಲಕ ಪ್ರದೇಶದ ರಕ್ತದಾನಿಗಳ ದೂರವಾಣಿ ಸಂಖ್ಯೆಯನ್ನು ಪಡೆಯಬಹುದು.
Team Udayavani
ಜಯಶಂಕರ್
ತನ್ನ ಮತ್ತು ಜನರ ಕಷ್ಟವನ್ನು ನೋಡಿದ್ದ ಅವರು ನಗರದ ಜನರಿಗೆ ತಮ್ಮ ಆಸುಪಾಸಿನಲ್ಲಿರುವ ಅಧಿಕೃತ ದಾನಿಗಳನ್ನು ತಲುಪಲು ಸುಲಭವಾಗಲು ವೆಬ್ ಸೈಟ್ ಅನ್ನು ಆರಂಭಿಸುವ ಚಿಂತನೆ ನಡೆಸುತ್ತಾರೆ. ತನಗೆ ಕೋಡಿಂಗ್ ಗೊತ್ತಿಲ್ಲದ ಹಿನ್ನೆಲೆ ಸುಮಾರು 128 ಗಂಟೆಗಳ ಕಲಿಕೆಯಲ್ಲಿ ಜಾವಾ, ಪೈತಾನ್ ಪ್ರೊಗ್ರಾಮಿಂಗ್ ಲ್ಯಾಂಗ್ವೇಜ್ ಕಲಿತು ವೆಬ್ ಸೈಟ್ ರಚಿಸಿದ್ದಾರೆ ಅವರು. ಈ ಸಂದರ್ಭದಲ್ಲಿ ಅವರ ಸಹಾಯಕ್ಕೆ ಬಂದ ಕಂಪ್ಯೂರ್ಟ ಸೈನ್ಸ್ ಎಂಜಿನಿಯರಿಂಗ್ ಕಲಿಯುತ್ತಿರುವ ಸ್ನೇಹಿತ ಆದಿತ್ಯ ವಿಕ್ರಮ್ ಅವರು ವೆಬ್ ಸೈಟ್ ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸುವಂತೆ ಮಾಡುವಲ್ಲಿ ಕೈಜೋಡಿಸಿದ್ದರು....
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ