ಅನಿಷ್ಟಗಳ ನಿರ್ಮೂಲನೆ, ಸರ್ವಾಭೀಷ್ಟಗಳ ಆವಾಹನೆ; ದೀಪಾವಳಿ ಹಬ್ಬದ ಆಶಯ

ಮರುದಿವಸದ ಅಮಾವಾಸ್ಯೆ ಅದು ಲಕ್ಷ್ಮೀ ದೇವಿಯ ಪೂರ್ಣ ಸಾನಿಧ್ಯಭೂಯಿಷ್ಠವಾದುದು.

Team Udayavani

ಅನಿಷ್ಟಗಳ ನಿರ್ಮೂಲನೆ, ಸರ್ವಾಭೀಷ್ಟಗಳ ಆವಾಹನೆ; ದೀಪಾವಳಿ ಹಬ್ಬದ ಆಶಯ

- ವಿ| ಪಂಜ ಭಾಸ್ಕರ ಭಟ್‌
ರೈತಾಪಿ ಜನರೂ ಸಾಮಾನ್ಯವಾಗಿ ನವರಾತ್ರಿಯಿಂದ ಆರಂಭಿಸಿ ದೇವರಿಗೆ ನಡೆಸುವ ಪೂಜಾದಿ ಗಳಲ್ಲಿ ಅವಲಕ್ಕಿಯನ್ನು ಉಪಯೋಗಿಸಿದರೆ ವಿಜಯ ದಶಮಿಯ ಅನಂತರ ಅವಲಕ್ಕಿಯ ಉಪಯೋಗ ವನ್ನು ನಿಲ್ಲಿಸಿಬಿಡುತ್ತಾರೆ. ಅನಂತರ ಅವಲಕ್ಕಿ ಯನ್ನು ಉಪಯೋಗಿಸಿವುದು ನರಕ ಚತುರ್ದಶಿಯಂದು ದೇವರ ಸಮರ್ಪ ಣೆಗೆಂದು ಸಿದ್ಧಪಡಿಸುವ ಪಂಚ ಕಜ್ಜಾಯದ ಮೂಲಕವೇ. ಆ ದಿವಸ ಹೊಸ ಭತ್ತದಿಂದ ಸಿದ್ಧಪಡಿಸಿದ ಪಂಚಕಜ್ಜಾಯವನ್ನು ದೇವರಿಗೆ ಸಮರ್ಪಿಸಿ ಅನಂತರ ಹೊಸತಾದ ಅವಲಕ್ಕಿಯನ್ನು ಉಪಯೋಗಿಸುವ ಪದ್ಧತಿ ತುಳುನಾಡಿನಲ್ಲಿದೆ. ನರಕ ಚತುರ್ದಶಿಯ ಮರುದಿವಸ ಅಥವಾ ರಾತ್ರಿ ಅಮಾವಾಸ್ಯೆ ತಿಥಿ ಯಾವತ್ತು ವ್ಯಾಪ್ತತೆಯನ್ನು ಹೊಂದುತ್ತದೋ ಅದೇ ದಿವಸ ಊರ ದೇವರಿಗೆ ದೀಪಗಳನ್ನಿಟ್ಟು ರಂಗಪೂಜಾದಿಗಳನ್ನು ನಡೆಸಿ ಊರವರೆಲ್ಲ ಗ್ರಾಮ ದೇವರಿಗೆ ದೀಪಾವಳಿಯ ಹಬ್ಬವನ್ನು ಸಮರ್ಪಿಸಿದ ಅನಂತರ ತಮ್ಮ ಮನೆಗಳಲ್ಲಿ ಹಬ್ಬದ ಸಿದ್ಧತೆಗೆ ತೊಡಗುತ್ತಾರೆ...


ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.