ಜೀವನದ ಅರ್ಥ ಹೇಳುವ ಡಿವಿಜಿ ಕಗ್ಗಗಳೇ ಬೆಸ್ಟ್ ಕೌನ್ಸೆಲಿಂಗ್..!
ಅಷ್ಟೂ ಕಗ್ಗಗಳ ಸಾರ ಮಾತ್ರವೇ ಸಾಕು ಬದುಕನ್ನು ಅತ್ಯಂತ ಆಪ್ತವಾಗಿ ಕಳೆಯುವುದಕ್ಕೆ.
ಶ್ರೀರಾಜ್ ವಕ್ವಾಡಿ
ನಾವೆಂದೂ ಹಾಗೆ ಮಾಡುವ ಪ್ರಯತ್ನವನ್ನೂ ಕೂಡ ಮಾಡುವುದಿಲ್ಲ. ನಮ್ಮ ಜೀವನಕ್ಕೆ ಏನಾದರೂ ಅರ್ಥವಿದೆಯೇ..? ಈ ವಿಸ್ತಾರ ಜಗತ್ತಿಗೂ ಹಾಗೂ ಜೀವನಕ್ಕೆ ಏನಾದರೂ ಸಂಬಂಧ ಅಥವಾ ಬಂಧನ ಇದೆಯೇ..? ಕಾಣಿಸದೇ ಇರುವುದೇನಾದರೂ ಇದೆಯೇ..? ಏನದು..? ನಮ್ಮ ಜ್ಞಾನಕ್ಕೆ ಮೀರಿ ಇರುವ ಶಕ್ತಿಯೋ ಎನ್ನುವ ಪುಂಖಾನುಪುಂಖ ಪ್ರಶ್ನೆಗಳನ್ನು ನಮ್ಮೊಳಗೆ ತುಂಬಿಸುವುದರ ಜೊತೆಗೆ ಮಾರ್ಮಿಕ ಸರಳ ಸತ್ಯವನ್ನು ಡಿವಿಜಿ ಅದರಲ್ಲಿ ಅವಿತಿಟ್ಟಿದ್ದಾರೆ ಎನ್ನವುದು ಸತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ