ಕಿತ್ತಳೆ ಬುಟ್ಟಿಯಲ್ಲಿ ಹುಟ್ಟಿಕೊಂಡ ಸಾಧನೆಯ ಛಲ; ಅಕ್ಷರ ಸಂತ ಹರೇಕಳ ಹಾಜಬ್ಬ
ಕಿತ್ತಳೆಯ ಬುಟ್ಟಿಯಲ್ಲೇ ಮೊಳಕೆಯೊಡೆಯಿತು ತನ್ನೂರಿಗೆ ಒಂದು ಶಾಲೆಯ ಕನಸು
Team Udayavani
- ಕೇಶವ ಕುಂದರ್
2000ನೇ ಜೂ.17 ರಂದು ಹರೇಕಳ ನ್ಯೂಪಡು³ಗೆ ಸರಕಾರಿ ಶಾಲೆ ಮಂಜೂರು ಮಾಡುವಲ್ಲಿ ಯಶಸ್ವಿಯಾದರು. ಆದರೆ ಕಟ್ಟಡವಿಲ್ಲ. ಶಾಲೆಗೆ ಸ್ವಂತ ಕಟ್ಟಡ ನಿರ್ಮಿಸಲು ಪಕ್ಕದ ಬೋರಲುಗುಡ್ಡದ 40 ಸೆಂಟ್ಸ್ ಜಾಗ ಖರೀದಿಸಲು ಕಿತ್ತಳೆ ವ್ಯಾಪಾರ ಮಾಡಿ, ತೀರಾ ಕಷ್ಟದಲ್ಲಿ ಉಳಿತಾಯ ಮಾಡಿದ್ದ 25,000 ರೂ. ನೀಡಿದರು. ಇತರ ಹಣವನ್ನು ದಾನಿಗಳಿಂದ ಸಂಗ್ರಹಿಸಲಾಯಿತು. ಶಾಲೆಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ದಾನಿಗಳ ನೆರವಿನೊಂದಿಗೆ ಶಾಲೆಗೆ ಹಾಜಬ್ಬರು ಒದಗಿಸಿದರು. ಅಂದಿನಿಂದ ಇಂದಿನ ತನಕ ತನ್ನನ್ನು ಶಾಲೆಗೆ ಅರ್ಪಿಸಿಕೊಂಡ ಭಗೀರಥ ಇವರು. ಶಾಲೆಯೇ ಅವರ ಬದುಕಿನ ಸರ್ವಸ್ವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ