ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?
ಪರ ವಿರೋಧದ ಪ್ರತಿಕಾರ ತೀರಿಸಿಕೊಳ್ಳುವುದರಲ್ಲೇ ಅವಧಿ ಮುಗಿಯುತ್ತದೆಯೇ..?
ಶ್ರೀರಾಜ್ ವಕ್ವಾಡಿ
ತಂದೆ ಎಸ್. ಆರ್ ಬೊಮ್ಮಾಯಿ ಅವರ ಕಾಲದಲ್ಲಿದ್ದ ಸ್ಥಿತಿಗೂ, ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಿರುವ ಸ್ಥಿತಿಗೂ ಅಜಗಜಾಂತರ ವ್ಯತ್ಯಾಸ ಇದೆ. ಆದರೂ, ತಂದೆಗಾದ ಪರಿಸ್ಥಿತಿ ಆಗಬಹುದು ಎನ್ನುವುದನ್ನು ತೆಗೆದು ಹಾಕುವಂತಿಲ್ಲ.
ಪರ ವಿರೋಧ ಬಣಗಳ ಪ್ರತಿಕಾರ ತೀರಿಸಿಕೊಳ್ಳುವುದರಲ್ಲೇ ಇನ್ನುಳಿದ ಅವಧಿ ಮುಗಿದು ಹೋಗುತ್ತದೆಯೇ ಎಂಬ ಆತಂಕ ಕೂಡ ಸೃಷ್ಟಿಯಾಗಿದೆ. ಮಾತ್ರವಲ್ಲದೇ, ಯಡಿಯೂರಪ್ಪ ಅವರು ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬಂದಿದ್ದರೂ ಕೂಡ ರಾಜ್ಯ ಬಿಜೆಪಿಯಲ್ಲಿ ಅವರ ಹಿಡಿತ ಇನ್ನು ಮುಂದೆಯೂ ಪರೋಕ್ಷವಾಗಿಯಾದರೂ ಇರಲಿದೆ ಎಂಬುವುದು ಸತ್ಯ. ಕೃಷ್ಣ ಅರ್ಜುನನ ಸಾರಥಿಯಾಗಿ ಹೇಗೆ ಯುದ್ಧ ಕಾಲದಲ್ಲಿ ಜೊತೆಗಿದ್ದಿದ್ದನೋ ಹಾಗೆಯೇ ಹಾಲಿ ಮುಖ್ಯಮಂತ್ರಿಗಳು ಮಾಜಿ ಮುಖ್ಯಮಂತ್ರಿಗಳ ನಿರ್ದೇಶನದಲ್ಲೇ ಇರುತ್ತಾರೆ ಎನ್ನುವುದರ ಸಣ್ಣ ಎಳೆ ಈಗಾಗಲೇ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…