ಮೂವರು ಅಭಿಮಾನಿಗಳು ಮತ್ತು ಅಪರಿಚಿತ ಬಾವುಟ; ಇಂದು ಆ ದೇಶದ ಆಟಗಾರರಿಗೆ ಭಾರೀ ಬೇಡಿಕೆ
ಕೀರ್ತನ್ ಶೆಟ್ಟಿ ಬೋಳ
ಶ್ರೀಲಂಕಾದ ಕೊಲಂಬೊ ಮತ್ತು ಗಾಲೆ ಮೈದಾನಗಳಲ್ಲಿ ಆ ದೇಶದ ಪಂದ್ಯಗಳು ನಡೆಯುತ್ತಿದ್ದರೆ ಆ ಮೂವರು ಯುವಕರು ತಮ್ಮ ದೇಶದ ಆಟಗಾರರಿಗೆ ಪ್ರೋತ್ಸಾಹ ನೀಡಲು ಬಂದಿದ್ದರು. ತಮ್ಮ ದೇಶದ ಧ್ವಜವನ್ನು ಹಿಡಿದು ಸಂಭ್ರಮಿಸುತ್ತಿದ್ದರು. ಕ್ರೀಡಾಂಗಣದಲ್ಲಿ ಅಷ್ಟೊಂದು ಸಾವಿರ ಮಂದಿ ಪ್ರೇಕ್ಷಕರ ನಡುವೆ ಈ ಮೂವರು ಮಾತ್ರ ಮಿಂಚುತ್ತಿದ್ದರು. ಅದಕ್ಕೆ ಕಾರಣ ಆ ದೇಶದ ತಂಡಕ್ಕೆ ಚಿಯರ್ ಮಾಡಲು ಬಂದವರು ಅವರು ಮೂವರು ಮಾತ್ರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ