ಶಿಪ್ಯಾರ್ಡ್: ಬ್ಯಾಂಕಿಂಗ್ ವಲಯದ ಬೃಹತ್ ಹಗರಣ
ಗುಜರಾತ್ನ ಸೂರತ್, ದಹೇಜ್ನಲ್ಲಿ ಶಿಪ್ಯಾರ್ಡ್ಗಳು ಕಾರ್ಯನಿರ್ವಹಿಸುತ್ತಿವೆ.
Team Udayavani
2012ರ ವರೆಗೂ ಚೆನ್ನಾಗಿಯೇ ನಡೆಯುತ್ತಿದ್ದ ಈ ಕಂಪೆನಿ ದಿಢೀರನೇ ನಷ್ಟಕ್ಕೀಡಾಗಲು ತೆಗೆದುಕೊಂಡ ಸಾಲವನ್ನು ತನ್ನ ಇತರ ಕಂಪೆನಿಗಳಿಗೆ ವಿನಿಯೋಗಿಸಿದ್ದೇ ಕಾರಣ. ಜತೆಗೆ ಆದ್ಯತಾ ವಹಿವಾಟು, ಕೆಟ್ಟ ಹೂಡಿಕೆಗಳು ಮತ್ತು ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳಿಂದ ಅಕ್ರಮವಾಗಿ ಟ್ರೇಡಿಂಗ್ ಮಾಡಿದ್ದು ಕಂಪೆನಿ ನಷ್ಟದ ಹಾದಿ ಹಿಡಿಯಲು ಕಾರಣವಾಯಿತು. ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಾಣಿಜ್ಯ ಶಿಪ್ಗಳಿಗೆ ಬೇಡಿಕೆ ಕಡಿಮೆಯಾದುದೂ ನಷ್ಟಕ್ಕೆ ಕಾರಣವಾಯಿತು. ಇಡೀ ಹಗರಣಕ್ಕೆ ಕಾಂಗ್ರೆಸ್ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ....
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
MUST WATCH
ಹೊಸ ಸೇರ್ಪಡೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು