ಕುತೂಹಲಕಾರಿ ಇತಿಹಾಸ: ದ್ವೀಪ ರಾಷ್ಟ್ರದ ಕ್ರಿಕೆಟ್ ಹಡಗು ಹೀಗೆ ಯಾಕೆ ಮುಳುಗುತ್ತಿದೆ?
ಆ ದೇಶದ ಅಭಿಮಾನಿಗಳೇ ತಮ್ಮ ಆಟಗಾರರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿಯಂಡೆ ಉಗುಳುತ್ತಿದ್ದಾರೆ.
ಕೀರ್ತನ್ ಶೆಟ್ಟಿ ಬೋಳ
ಶ್ರೀಲಂಕಾ ಎಂಬ ಪುಟ್ಟ ರಾಷ್ಟ್ರದ ಕ್ರಿಕೆಟ್ ಇತಿಹಾಸವೇ ಅತ್ಯಂತ ಕುತೂಹಲಕಾರಿ. ಹಲವು ಎಡರು ತೊಡರುಗಳ ಮಧ್ಯೆ ಎದ್ದು ನಿಂತು ವಿಶ್ವಕಪ್ ಜಯಸಿದ ತಂಡ, ಅಸೂಯೆ, ಬಲಿಷ್ಠರ ದಮನಕಾರಿ ನೀತಿಗಳ ವಿರುದ್ದ ನಿಂತ ಕ್ರಾಂತಿಕಾರಿ ಅರ್ಜುನ ರಣತುಂಗರಂತಹ ನಾಯಕರಿದ್ದ ತಂಡ, ಸಿಂಹಳೀಯರ ಮಧ್ಯೆ ತಮಿಳು ಹುಡುಗನೊಬ್ಬ 800 ವಿಕೆಟ್ ಪಡೆದಂತಹ ತಂಡ, ಸತತ ವಿಶ್ವಕಪ್ ಗಳಲ್ಲಿ ಫೈನಲ್ ತಲುಪಿದ ತಂಡ, ಏಕದಿನ ಕ್ರಿಕೆಟ್ ನ ಪವರ್ ಪ್ಲೇಗೆ ಹೊಸ ಭಾಷ್ಯ ಬರೆದ ತಂಡ ಇದೇ ದ್ವೀಪ ರಾಷ್ಟ್ರ ಶ್ರೀಲಂಕಾ....
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ