ಈ ಯುವಕ ರಿಯಲ್ Padman…ಅಂದು ಮಹಿಳೆಯರು ಅನುಮಾನದಿಂದ ಹೊಡೆಯಲು ಸಿದ್ಧರಾಗಿದ್ರು
ಲಾಕ್ ಡೌನ್ ಅವಧಿಯಲ್ಲಿ ಮಹಿಂದ್ರ ಅಗತ್ಯವಿರುವ ಜನರಿಗೆ ಔಷಧಿ ಹಾಗೂ ಆಹಾರದ ವ್ಯವಸ್ಥೆಯನ್ನು ಮಾಡಿದ್ದಾರೆ.
ಸುಹಾನ್ ಶೇಕ್
ರಾಜಸ್ಥಾನದ ಹರಾಸೌರು ಜಿಲ್ಲೆಯ ನಾಗೌರು ಗ್ರಾಮದ ಸಾಮಾನ್ಯ ಕುಟುಂಬದ ಹುಡುಗ ಮಹಿಂದ್ರ ರಾಥೋಡ್. ಚಿಕ್ಕ ವಯಸ್ಸಿನಿಂದಲೇ ಸಮಾಜಕ್ಕಾಗಿ ಏನಾದರೂ ಮಾಡುತ್ತಿದ್ದ ಅವರ ಅಮ್ಮನ ಮಹಿಳಾ ಆರೋಗ್ಯದ ಪ್ರೇಮವನ್ನು ನೋಡಿ ಬೆಳೆದ ಹುಡುಗ. ಶಿಕ್ಷಣಕ್ಕಾಗಿ ಜಿಲ್ಲೆ,ರಾಜ್ಯ, ಕೊನೆಗೆ ಉನ್ನತ ಶಿಕ್ಷಣಕ್ಕಾಗಿ ಕಜಕಿಸ್ತಾನದ ಕಾಲೇಜು ಮೆಟ್ಟಿಲು ಹತ್ತಿದವ. ಅದೊಂದು ದಿನ ಮಹಿಂದ್ರ ಅವರ ತಾಯಿ, ರಸ್ತೆ ಅಪಘಾತವೊಂದರಲ್ಲಿ ಸಾವನ್ನಪ್ಪುತ್ತಾರೆ. ಇದೇ ನೋವಿನಲ್ಲಿ ಕಾಲೇಜಿನ ವಿದ್ಯಾಭ್ಯಾಸ ಮಾಡುತ್ತಿದ್ದ ಮಹಿಂದ್ರ, ವರ್ಷದ ಹಿಂದಿನ ಲಾಕ್ ಡೌನ್ ನಲ್ಲಿ ತನ್ನ ಊರಿಗೆ ಮರಳುತ್ತಾರೆ. ಊರಿನ ಸ್ಥಿತಿಗತಿಗಳನ್ನು ಅರಿತಿದ್ದ ಮಹೀಂದ್ರ, ಗ್ರಾಮದಲ್ಲಿ ಮಹಿಳೆಯರು ಪಡುತ್ತಿದ್ದ ಪಾಡಿನ ಬಗ್ಗೆಯೂ ಅರಿತಿದ್ದ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ