ಮೇಕೆದಾಟು ಯೋಜನೆ: ಏಕಿಷ್ಟು ಹಠ?
ಸರಕಾರದ ಎಚ್ಚರಿಕೆ ಸಂದೇಶಗಳೇನು? ಜೆಡಿಎಸ್ನ ಮುಂದಿನ ನಡೆಯೇನು ಎಂಬ ಕುರಿತ ಒಂದು ಸಂಕ್ಷಿಪ್ತ ನೋಟ ಇಲ್ಲಿದೆ..
Team Udayavani
ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ, ಯೋಜನೆಗೆ ನಮ್ಮ ಕೊಡುಗೆ ಜಾಸ್ತಿ ಇದೆ ಎಂದು ಜೆಡಿಎಸ್ ಹಕ್ಕು ಪ್ರತಿಪಾದಿಸುತ್ತಿರುವ ಮೇಕೆದಾಟು ಯೋಜನೆ ಇಂದು ನಿನ್ನೆಯದಲ್ಲ. 1848ರಲ್ಲೇ ಪ್ರಸ್ತಾವವಾಗಿತ್ತು. ಆದರೆ ಕಾವೇರಿ ನ್ಯಾಯ ಮಂಡಳಿಯ ಐ ತೀರ್ಪು ಹೊರಬಿದ್ದ ಮೇಲೆ ಮೇಕೆದಾಟು ಯೋಜನೆ ಸ್ವರೂಪ ಪಡೆದುಕೊಳ್ಳಲು ಆರಂಭವಾಯಿತು. 1948ರಲ್ಲಿ ಮೊದಲ ಬಾರಿಗೆ ಯೋಜನೆಯ ಪ್ರಸ್ತಾವವಾಗಿ ರಾಜ್ಯಗಳ ಪುನರ್ ವಿಂಗಡಣೆಯಾದ 1956ರಲ್ಲಿ ಚರ್ಚೆಯಲ್ಲಿತ್ತು. 1960ರಲ್ಲಿ ಕಾವೇರಿ ನದಿ ನೀರಿ ವಿಚಾರ ಪ್ರಾರಂಭವಾದ ಅನಂತರ ಮೇಕೆದಾಟು ವಿಚಾರ ತೆರೆಮರೆಗೆ ಸರಿಯಿತಾದರೂ 90ರ ದಶಕದಲ್ಲಿ ಮತ್ತೆ ಮುನ್ನೆಲೆಗೆ ಬಂದಿತು...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ