ಕ್ಷೀರ ಕ್ರಾಂತಿಯ ಹರಿಕಾರ ಡಾ| ಕುರಿಯನ್
ಮಾವನ ಇಚ್ಛೆಯಂತೆ ಮತ್ತೆ ಡೈರಿ ತಾಂತ್ರಿಕ ವಿಷಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನ್ಯೂಜಿಲೆಂಡ್ಗೆ ತೆರಳಿದರು.
Team Udayavani
ಡಿ. ಎಸ್. ಹೆಗಡೆ, ಮಂಗಳೂರು
ಗುಜರಾತ್ನ ಅಮೂಲ್ ಡೈರಿಯಿಂದ ರೈಲು ಟ್ಯಾಂಕರ್ಗಳ ಮೂಲಕ ಪಶ್ಚಿಮ ಬಂಗಾಲದ ಕಲ್ಕತ್ತಾಕ್ಕೆ ಹಾಲನ್ನು ರವಾನಿಸುವ ಪ್ರತ್ಯೇಕ "ಕ್ಷೀರವಾಹಿನಿ' ಆರಂಭಿಸಿದ ಕೀರ್ತಿ ಡಾ| ಕುರಿಯನ್ಗೆ ಸಲ್ಲುತ್ತದೆ. ಸಹಕಾರಿ ಮಾದರಿಯಲ್ಲಿ ರೈತರಿಂದ, ರೈತರಿಗಾಗಿ, ರೈತರೇ ಸ್ಥಾಪಿಸಿದ ಪ್ರಾಥಮಿಕ ಹಾಲು ಉತ್ಪಾದಕರ ಸಂಘ ಮತ್ತು ಜಿಲ್ಲಾ ಹಾಲು ಒಕ್ಕೂಟ ಹಾಗೂ ಮಾರುಕಟ್ಟೆ ಮಹಾ ಮಂಡಳ ಹೀಗೆ ತ್ರಿಸ್ತರದ ವ್ಯವಸ್ಥೆಯನ್ನು ರೂಪಿಸಿ ಮಹಾತ್ಮಾ ಗಾಂಧೀಜಿ ಅವರ ಕನಸಾದ ಗ್ರಾಮೀಣ ಭಾರತದ ಜನಸಾಂದ್ರತೆಯ ಮಾನವೀಯ ಶಕ್ತಿಗಳನ್ನು ದ್ರುವೀಕರಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್