ಕ್ಷೀರ ಕ್ರಾಂತಿಯ ಹರಿಕಾರ ಡಾ| ಕುರಿಯನ್
ಮಾವನ ಇಚ್ಛೆಯಂತೆ ಮತ್ತೆ ಡೈರಿ ತಾಂತ್ರಿಕ ವಿಷಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನ್ಯೂಜಿಲೆಂಡ್ಗೆ ತೆರಳಿದರು.
Team Udayavani
ಡಿ. ಎಸ್. ಹೆಗಡೆ, ಮಂಗಳೂರು
ಗುಜರಾತ್ನ ಅಮೂಲ್ ಡೈರಿಯಿಂದ ರೈಲು ಟ್ಯಾಂಕರ್ಗಳ ಮೂಲಕ ಪಶ್ಚಿಮ ಬಂಗಾಲದ ಕಲ್ಕತ್ತಾಕ್ಕೆ ಹಾಲನ್ನು ರವಾನಿಸುವ ಪ್ರತ್ಯೇಕ "ಕ್ಷೀರವಾಹಿನಿ' ಆರಂಭಿಸಿದ ಕೀರ್ತಿ ಡಾ| ಕುರಿಯನ್ಗೆ ಸಲ್ಲುತ್ತದೆ. ಸಹಕಾರಿ ಮಾದರಿಯಲ್ಲಿ ರೈತರಿಂದ, ರೈತರಿಗಾಗಿ, ರೈತರೇ ಸ್ಥಾಪಿಸಿದ ಪ್ರಾಥಮಿಕ ಹಾಲು ಉತ್ಪಾದಕರ ಸಂಘ ಮತ್ತು ಜಿಲ್ಲಾ ಹಾಲು ಒಕ್ಕೂಟ ಹಾಗೂ ಮಾರುಕಟ್ಟೆ ಮಹಾ ಮಂಡಳ ಹೀಗೆ ತ್ರಿಸ್ತರದ ವ್ಯವಸ್ಥೆಯನ್ನು ರೂಪಿಸಿ ಮಹಾತ್ಮಾ ಗಾಂಧೀಜಿ ಅವರ ಕನಸಾದ ಗ್ರಾಮೀಣ ಭಾರತದ ಜನಸಾಂದ್ರತೆಯ ಮಾನವೀಯ ಶಕ್ತಿಗಳನ್ನು ದ್ರುವೀಕರಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ