ಅಸ್ಪಷ್ಟ ವಿದೇಶಾಂಗ ನೀತಿಯೇ ಪಾಕ್‌ಗೆ ಮುಳುವಾಯಿತೇ?

ಭಾರತ ಒಂದು ಸಾರ್ವಭೌಮ ರಾಷ್ಟ್ರ. ಅದು ಅಲಿಪ್ತ ನೀತಿ ಅನುಸರಿಸುತ್ತಿದೆ.

Team Udayavani

ಅಸ್ಪಷ್ಟ ವಿದೇಶಾಂಗ ನೀತಿಯೇ ಪಾಕ್‌ಗೆ ಮುಳುವಾಯಿತೇ?

ಹಲೀಮತ್‌ ಸಅದಿಯಾ
1961ರಲ್ಲಿ ಬೆಲ್‌ಗೆಡ್‌ನ‌ಲ್ಲಿ ಅಲಿಪ್ತ ಚಳವಳಿ ಹುಟ್ಟಿಕೊಂಡಿತು. ಆ ಸಮಯದಲ್ಲಿ "ಅಲಿಪ್ತ ನೀತಿಯು ದುರ್ಬಲರ ಅಸ್ತ್ರ' ಎಂಬ ಟೀಕೆಗಳೂ ಕೇಳಿಬಂದವು. ಆಗ ಭಾರತದ ನಿಲುವನ್ನು ಟೀಕಿಸಿದ ದೇಶಗಳ ಪೈಕಿ ಪಾಕಿಸ್ಥಾನವೂ ಒಂದು. ಪಾಕ್‌ನ ಮಾಜಿ ಅಧ್ಯಕ್ಷ ಜ. ಅಯ್ಯುಬ್‌ ಖಾನ್‌ ಅವರು "ಅಲಿಪ್ತ ನೀತಿಯು ಒಂದು ಬೂಟಾ ಟಿಕೆ. ಬೇಲಿಯ ಮೇಲೆ ಕುಳಿತು, ನಾವು ಆ ಕಡೆಗೂ ಇಲ್ಲ, ಈ ಕಡೆಗೂ ಇಲ್ಲ ಎಂದು ಬೊಬ್ಬಿಡುತ್ತಾ ಎರಡೂ ಕಡೆಯಿಂದ ಲಾಭ ಪಡೆಯುವ ತಂತ್ರ' ಎಂದು ಮೂದಲಿಸಿದ್ದರು. ಎಷ್ಟೇ ವಿರೋಧಗಳು, ಮೂದಲಿಕೆಯ ಮಾತುಗಳು ಕೇಳಿಬಂದರೂ ನೆಹರೂ ಮಾತ್ರ ತಮ್ಮ ನಿರ್ಧಾರದಲ್ಲಿ ಅಚಲವಾಗಿದ್ದರು. ಅಂದಿನಿಂದ ಇಂದಿನವರೆಗೂ ಭಾರತ ತನ್ನ ಈ ನೀತಿಯಲ್ಲಿ ರಾಜಿ ಮಾಡಿಕೊಂಡಿಲ್ಲ. ಶಕ್ತಿಶಾಲಿ ರಾಷ್ಟ್ರವಿರಲೀ ದುರ್ಬಲ ದೇಶವೇ ಇರಲಿ, ಎರಡೂ ದೇಶಗಳ ನಡುವೆ ಸಂಘರ್ಷ ಏರ್ಪಟ್ಟಾಗ ಭಾರತವು ಯಾರನ್ನೂ ಬೆಂಬಲಿಸದೇ ಯಾರನ್ನೂ ವಿರೋಧಿಸದೇ ಈ ತಟಸ್ಥ ನೀತಿಯನ್ನು ಅನುಸರಿಸಿಕೊಂಡು ಬಂದಿದೆ. ಈಗ ನಡೆಯುತ್ತಿರುವ ರಷ್ಯಾ - ಉಕ್ರೇನ್‌...


ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.