ಕಾಂಗ್ರೆಸ್ ನಾಯಕತ್ವ ಮತ್ತು ರಾಹುಲ್ಗೆ ಎಐಸಿಸಿ ಪಟ್ಟ
ಎಐಸಿಸಿ ಮಧ್ಯಾಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮುಂದಿತ್ತು.
Team Udayavani
- ಸೋಮಶೇಖರ ಸಿ.ಜೆ.
ಈ ಕಟು ಮಾತಿಗೆ ಪ್ರಮುಖ ಕಾರಣ, ಇತ್ತೀಚೆಗಷ್ಟೇ ಜಿ23 ನಾಯಕರಲ್ಲಿ ಒಬ್ಬರಾದ ಕಪಿಲ್ ಸಿಬಲ್ ಅವರು ಆಡಿದ ಮಾತುಗಳು. ಸಿಪಿಐನಿಂದ ಕನ್ಹಯ್ನಾ ಕುಮಾರ್ ಸೇರಿದ್ದಾಗಲಿ ಅಥವಾ ಜಿಗ್ನೇಶ್ ಮೇವಾನಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾಗಲಿ ಅಥವಾ ಪಂಜಾಬ್ ಸಮಸ್ಯೆಯನ್ನು ಬಗೆಹರಿಸಿದ್ದ ಬಗ್ಗೆ ಕಪಿಲ್ ಸಿಬಲ್ ಒಂದಷ್ಟು ವ್ಯಂಗ್ಯವಾಗಿಯೇ ಮಾತನಾಡಿದ್ದಾರೆ. ಸದ್ಯ ನಮ್ಮಲ್ಲಿ ಅಧ್ಯಕ್ಷರು ಅಂತ ಯಾರೂ ಇಲ್ಲ, ಈ ಎಲ್ಲ ಬೆಳವಣಿಗೆಗಳನ್ನು ಯಾರು ನಿಯಂತ್ರಿಸುತ್ತಿದ್ದಾರೆ ಅಥವಾ ನಿರ್ವಹಿಸುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ದರು. ಒಂದು ರೀತಿಯಲ್ಲಿ ಇವು ನೇರವಾಗಿಯೇ ಗಾಂಧಿ ಕುಟುಂಬಕ್ಕೆ ಚುಚ್ಚುವಂತಿದ್ದವು ಈ ಮಾತುಗಳು. ಏಕೆಂದರೆ ಕನ್ಹಯ್ಯಾ ಕುಮಾರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು ರಾಹುಲ್ ಗಾಂಧಿಯವರೇ. ಹಾಗೆಯೇ ಪಂಜಾಬ್ನ ಮುಖ್ಯಮಂತ್ರಿ ಬದಲಾವಣೆಯಿಂದ ಹಿಡಿದು, ಹೊಸ ಮುಖ್ಯಮಂತ್ರಿ ಆಯ್ಕೆ ಹಾಗೂ ಪ್ರದೇಶ ಕಾಂಗ್ರೆಸ್ಗೆ ಅಧ್ಯಕ್ಷರನ್ನಾಗಿ ಸಿಧುರನ್ನು ನೇಮಕ ಮಾಡಿದ ವಿಚಾರದಲ್ಲಿ ಸಂಪೂರ್ಣವಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ